News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

News Hour: ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

Published : Jan 08, 2025, 11:09 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ರದ್ದತಿ ವಿವಾದ ಭುಗಿಲೆದ್ದಿದೆ. ಡಿಕೆ ಶಿವಕುಮಾರ್‌ ವಿರುದ್ಧ ಸಿದ್ದರಾಮಯ್ಯ ಬಣ ಆಕ್ರೋಶ ವ್ಯಕ್ತಪಡಿಸಿದೆ. ಕ

 

ಬೆಂಗಳೂರು (ಜ.8): ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಪಾರ್ಟಿ ಫೈಟ್‌ ಜೋರಾಗಿದೆ. ದೆಹಲಿಯಿಂದಲೇ ಡಿನ್ನರ್‌ ಪಾರ್ಟಿಯನ್ನು ಕ್ಯಾನ್ಸಲ್‌ ಮಾಡಿದ್ದಕ್ಕೆ ಡಿಕೆ ಶಿವಕುಮಾರ್‌ ವಿರುದ್ಧ ಕಾಂಗ್ರೆಸ್‌ ನಾಯಕರೇ ಕಿಡಿಕಿಡಿಯಾಗಿದ್ದಾರೆ.

ಇದಕ್ಕಾಗಿ ಡಿಕೆಶಿ ವಿರುದ್ಧ ಸಿದ್ದು ಬಣ  ನೇರಾನೇರ ಸಮರಕ್ಕಿಳಿದಿದೆ.  ನಮ್ಮ ಶಕ್ತಿ ತೋರಿಸ್ತೀವಿ ಎಂದು ಪರಮೇಶ್ವರ್ ಸವಾಲ್  ಎಸೆದಿದ್ದಾರೆ. ಇದೆಲ್ಲಾ ಬಹಳ ನಡೆಯಲ್ಲ ಎಂದು ರಾಜಣ್ಣ ರಣಕಹಳೆ ಊದಿದ್ದಾರೆ.

ತಿರುಪತಿಯಲ್ಲಿ ಭಾರೀ ಕಾಲ್ತುಳಿತ, 6 ಮಂದಿ ದುರ್ಮರಣ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಮಹತ್ವದ ವಿಚಾರದಲ್ಲಿ ಎರಡು ದಶಕದ ಬಳಿಕ ಕರ್ನಾಟಕ ನಕ್ಸಲ್​ ಮುಕ್ತವಾಗಿದೆ. ವಿಕ್ರಂಗೌಡ ಎನ್​ಕೌಂಟರ್ ಬಳಿಕ  ಕೆಂಪು ಉಗ್ರರು ಮುಖ್ಯವಾಹಿನಿಗೆ ಬಂದಿದ್ದಾರೆ. ಸಿದ್ದರಾಮಯ್ಯ ಎದುರೇ 6 ನಕ್ಸಲರು ಸರೆಂಡರ್ ಆಗಿದ್ದಾರೆ.

 

 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more