ಅನ್‌ಲಾಕ್‌ 3.0 ಜಾರಿ: ನಾಳೆಯಿಂದ ರಾಜ್ಯದಲ್ಲಿ ನಯಾ ದುನಿಯಾ..!

ಅನ್‌ಲಾಕ್‌ 3.0 ಜಾರಿ: ನಾಳೆಯಿಂದ ರಾಜ್ಯದಲ್ಲಿ ನಯಾ ದುನಿಯಾ..!

Suvarna News   | Asianet News
Published : Jul 04, 2021, 08:59 AM IST

* ಸದ್ಯಕ್ಕೆ ಚಿತ್ರಮಂದಿರಗಳು ತೆರೆಯುವಂತಿಲ್ಲ
* ಬಲೂನ್‌ಗೆ ಗ್ಯಾಸ್‌ ಫಿಲ್‌ ಮಾಡುವಾಗ ಬ್ಲಾಸ್ಟ್‌
* ವೀಕೆಂಡ್‌ ಕರ್ಫ್ಯೂ ಇದ್ರೂ ನಡೆದ ದನಗಳ ಸಂತೆ

ಬೆಂಗಳೂರು(ಜು.04): ನಾಳೆಯಿಂದ ರಾಜ್ಯದಲ್ಲಿ ಅನ್‌ಲಾಕ್‌ 3.0 ಜಾರಿಯಾಗಲಿದೆ. ನೂತನ ನಿಯಮಗಳನ್ನ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಜು.19 ರವರೆಗೂ ಈ ನಿಯಮಗಳು ಜಾರಿಯಲ್ಲಿರುತ್ತವೆ. 
* ರಾಜಕೀಯ ಸಭೆ, ಪ್ರತಿಭಟನೆಗಳಿಗೆ ಅವಕಾಶವಿಲ್ಲ, ಸದ್ಯಕ್ಕೆ ಚಿತ್ರಮಂದಿರಗಳು ತೆರೆಯುವಂತಿಲ್ಲ.
* ಬಲೂನ್‌ಗೆ ಗ್ಯಾಸ್‌ ಫಿಲ್‌ ಮಾಡುವಾಗ ಬ್ಲಾಸ್ಟ್‌, ಗ್ಯಾಸ್‌ ಫಿಲ್‌ ಮಾಡುತ್ತಿದ್ದ ವ್ಯಕ್ತಿ ಸಾವು
* ಜೆಡಿಎಸ್‌ ಪದಾಧಿಕಾರಿಗಳ ಮರುನೇಮಕ, ಜು.17ರಂದು ನೂತನ ಪದಾಧಿಕಾರಿಗಳ ಆಯ್ಕೆ
* ವೀಕೆಂಡ್‌ ಕರ್ಫ್ಯೂ ಇದ್ರೂ ನಡೆದ ದನಗಳ ಸಂತೆ, ಹಸುಗಳ ಖರೀದಿಗೆ ಮುಗಿಬಿದ್ದ ಜನ

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಒಂದು ವರ್ಷ: 1 ವರ್ಷ ಸಾರ್ಥಕ ಸಾರಥ್ಯ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್