ಕೊರೋನಾ ನಿಯಂತ್ರಣ ಕಾರ್ಯಕ್ಕೆ ಅಧಿಕಾರಿಗಳ ಹಿಂದೇಟು..!

ಕೊರೋನಾ ನಿಯಂತ್ರಣ ಕಾರ್ಯಕ್ಕೆ ಅಧಿಕಾರಿಗಳ ಹಿಂದೇಟು..!

Suvarna News   | Asianet News
Published : Jul 18, 2020, 05:40 PM IST

ಕೊರೋನಾ ವಾರಿಯರ್ಸ್‌ಗಳು ಹಗಲು-ರಾತ್ರಿ ಎನ್ನದೇ ಕೋವಿಡ್ 19 ಹೆಮ್ಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಕೆಲವು ಹೊಣೆಗೇಡಿ ಅಧಿಕಾರಿಗಳು ಮಾತ್ರ ಕೊರೋನಾ ವಿರುದ್ಧ ಹೋರಾಟದಲ್ಲಿ  ಹಿಂದೇಟು ಸಾಕುತ್ತಿದ್ದಾರೆ.

ಬೆಂಗಳೂರು(ಜು.18): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಜತೆಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಂತೂ ಶರವೇಗದಲ್ಲಿ ಕೊರೋನಾ ಸೋಂಕು ಹಬ್ಬುತ್ತಿದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‌ಗಳು ಹಗಲು-ರಾತ್ರಿ ಎನ್ನದೇ ಕೋವಿಡ್ 19 ಹೆಮ್ಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಕೆಲವು ಹೊಣೆಗೇಡಿ ಅಧಿಕಾರಿಗಳು ಮಾತ್ರ ಕೊರೋನಾ ವಿರುದ್ಧ ಹೋರಾಟದಲ್ಲಿ  ಹಿಂದೇಟು ಸಾಕುತ್ತಿದ್ದಾರೆ.

ಕೊರೋನಾ ಕೆಲಸಕ್ಕೆ ನಿಯೋಜಿಸುವ ಕೆಲಸದಿಂದ ಕೈಬಿಡಿ ಎಂದು ಅಧಿಕಾರಿಗಳು ಬಿಬಿಎಂಪಿ ಮೇಲೆ ಒತ್ತಡ ಹಾಕಲಾರಂಭಿಸಿದ್ದಾರೆ. ಅಧಿಕಾರಿಗಳ ಗೈರು ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?