ಕೊರೋನಾ ನಿಯಂತ್ರಣ ಕಾರ್ಯಕ್ಕೆ ಅಧಿಕಾರಿಗಳ ಹಿಂದೇಟು..!

ಕೊರೋನಾ ನಿಯಂತ್ರಣ ಕಾರ್ಯಕ್ಕೆ ಅಧಿಕಾರಿಗಳ ಹಿಂದೇಟು..!

Suvarna News   | Asianet News
Published : Jul 18, 2020, 05:40 PM IST

ಕೊರೋನಾ ವಾರಿಯರ್ಸ್‌ಗಳು ಹಗಲು-ರಾತ್ರಿ ಎನ್ನದೇ ಕೋವಿಡ್ 19 ಹೆಮ್ಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಕೆಲವು ಹೊಣೆಗೇಡಿ ಅಧಿಕಾರಿಗಳು ಮಾತ್ರ ಕೊರೋನಾ ವಿರುದ್ಧ ಹೋರಾಟದಲ್ಲಿ  ಹಿಂದೇಟು ಸಾಕುತ್ತಿದ್ದಾರೆ.

ಬೆಂಗಳೂರು(ಜು.18): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಜತೆಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಂತೂ ಶರವೇಗದಲ್ಲಿ ಕೊರೋನಾ ಸೋಂಕು ಹಬ್ಬುತ್ತಿದೆ.

ಇಂತಹ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‌ಗಳು ಹಗಲು-ರಾತ್ರಿ ಎನ್ನದೇ ಕೋವಿಡ್ 19 ಹೆಮ್ಮಾರಿಯ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಕೆಲವು ಹೊಣೆಗೇಡಿ ಅಧಿಕಾರಿಗಳು ಮಾತ್ರ ಕೊರೋನಾ ವಿರುದ್ಧ ಹೋರಾಟದಲ್ಲಿ  ಹಿಂದೇಟು ಸಾಕುತ್ತಿದ್ದಾರೆ.

ಕೊರೋನಾ ಕೆಲಸಕ್ಕೆ ನಿಯೋಜಿಸುವ ಕೆಲಸದಿಂದ ಕೈಬಿಡಿ ಎಂದು ಅಧಿಕಾರಿಗಳು ಬಿಬಿಎಂಪಿ ಮೇಲೆ ಒತ್ತಡ ಹಾಕಲಾರಂಭಿಸಿದ್ದಾರೆ. ಅಧಿಕಾರಿಗಳ ಗೈರು ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!