News Hour: ರಕ್ಷಾಬಂಧನ ಹಬ್ಬದ ದಿನವೇ ಮನೆಗೆ ಬಂದ ಗೃಹಲಕ್ಷ್ಮೀ!

News Hour: ರಕ್ಷಾಬಂಧನ ಹಬ್ಬದ ದಿನವೇ ಮನೆಗೆ ಬಂದ ಗೃಹಲಕ್ಷ್ಮೀ!

Published : Aug 30, 2023, 11:41 PM IST


ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನೆಯದಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಚಾಲನೆ ಸಿಕ್ಕಿದೆ. ಮೈಸೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸರ್ಕಾರದ ನಾಲ್ಕನೇ ಗ್ಯಾರಂಟಿಗೆ ಚಾಲನೆ ಸಿಕ್ಕಿದೆ.

ಬೆಂಗಳೂರು (ಆ.30): ರಕ್ಷಾಬಂಧನದ ಹಬ್ಬದ ದಿನವೇ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಜಾರಿಗೆ ಬಂದಿದೆ. ಮೈಸೂರಲ್ಲಿ ಸರ್ಕಾರ ತನ್ನ ನಾಲ್ಕನೇ ಗ್ಯಾರಂಟಿಗೆ ಚಾಲನೆ ನೀಡಿತು. ತಮ್ಮ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ ಎಂದು ರಾಹುಲ್‌ ಗಾಂಧಿ ಈ ವೇಳೆ ಹೇಳಿದ್ದಾರೆ.

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಎನಿಸಿಕೊಂಡಿದ್ದ ರಾಜ್ಯದ ಪ್ರತಿ ಯಜಮಾನಿಯ ಅಕೌಂಟ್‌ಗೆ 2 ಸಾವಿರ ರೂಪಾಯಿಯ ಗ್ಯಾರಂಟಿಗೆ ಚಾಲನೆ ಸಿಕ್ಕಿದೆ ಕಾಂಗ್ರೆಸ್‌ ಪಕ್ಷ ಚುನಾವಣೆ ವೇಳೆ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕನೇ ಇದಾಗಿತ್ತು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು ವಾಗ್ದಾಳಿ ನಡೆಸಿದರು.

ಮಹಿಳೆಯರೇ ಕರ್ನಾಟಕದ ಶಕ್ತಿ, 4 ಗ್ಯಾರೆಂಟಿ ಮಹಿಳಾ ಸಬಲೀಕರಣಕ್ಕೆ ಮೀಸಲು, ರಾಹುಲ್ ಗಾಂಧಿ!

ಇನ್ನು ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಲು ಆಯ್ಕೆ ಮಾಡಿಕೊಂಡ ಸ್ಥಳಗಳೂ ಕೂಡ ಲೆಕ್ಕಾಚಾರದಿಂದ ಕೂಡಿದೆ.  ಈ ಬಾರಿ ಮೈಸೂರಿನಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಲೋಕಸಭೆಯ ಲೆಕ್ಕಾಚಾರವನ್ನು ವರ್ಕ್‌ಔಟ್‌ ಮಾಡಿಕೊಂಡಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more