ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಾಗಿಲ್ಲ; ಡಿವಿಎಸ್ ಸಮಜಾಯಿಷಿ

ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಾಗಿಲ್ಲ; ಡಿವಿಎಸ್ ಸಮಜಾಯಿಷಿ

Suvarna News   | Asianet News
Published : May 13, 2021, 03:46 PM IST

ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಈ ಬಗ್ಗೆ ಸದಾನಂದ ಗೌಡರು ಪ್ರತಿಕ್ರಿಯಿಸಿದ್ಧಾರೆ.

ಬೆಂಗಳೂರು (ಮೇ. 13): ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಈ ಬಗ್ಗೆ ಸದಾನಂದ ಗೌಡರು ಪ್ರತಿಕ್ರಿಯಿಸಿದ್ಧಾರೆ.

'ಆದಷ್ಟು ಶೀಘ್ರ ಎಲ್ಲರಿಗೂ ಲಸಿಕೆ ಸಿಗುವಂತಾಗಲಿ ಎಂದು ನಾವು ಪ್ರಯತ್ನಪಟ್ಟೆವು. ಆದರೆ ಸಾಕಷ್ಟು ಪ್ರಮಾಣದಲ್ಲಿ ಉತ್ಪಾದನೆಯಾಗಿಲ್ಲ. ನಾವು ಏನು ಮಾಡಲು ಸಾಧ್ಯ' ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಸಿಟಿ ರವಿ ಕೂಡಾ ಪ್ರತಿಕ್ರಿಯಿಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!