Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Suvarna News   | Asianet News
Published : Jan 22, 2022, 10:05 AM ISTUpdated : Jan 22, 2022, 10:07 AM IST

ರಾಜಧಾನಿಯಲ್ಲಿ (Bengaluru)  ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.

ಬೆಂಗಳೂರು (ಜ. 22): ರಾಜಧಾನಿಯಲ್ಲಿ (Bengaluru) ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.7,196 ಮಂದಿ ಸೋಂಕಿತರು ಬಿಡುಗಡೆಯಾಗಿದ್ದು ಇದುವರೆಗೆ 13.02 ಲಕ್ಷ ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸಾವಿನಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,484ಕ್ಕೆ ಹೆಚ್ಚಳವಾಗಿದೆ. 

ಕಳೆದ ಒಂದು ವಾರದಿಂದ ಬಾಗಲಕೋಟೆ, ಯಾದಗಿರಿ ಹಾಗೂ ಹಾವೇರಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನದಲ್ಲಿ ಪಾಸಿಟಿವಿಟಿ ದರ ಶೇ.20ರ ಗಡಿ ದಾಟಿದ್ದು, ಈ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಗೊಳಗಾಗುವ ಪ್ರತಿ ಐದು ಮಂದಿಯ ಪೈಕಿ ಒಬ್ಬರಲ್ಲಿ ಸೋಂಕು ದೃಢಪಡುತ್ತಿದೆ.

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more