Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Suvarna News   | Asianet News
Published : Jan 22, 2022, 10:05 AM ISTUpdated : Jan 22, 2022, 10:07 AM IST

ರಾಜಧಾನಿಯಲ್ಲಿ (Bengaluru)  ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.

ಬೆಂಗಳೂರು (ಜ. 22): ರಾಜಧಾನಿಯಲ್ಲಿ (Bengaluru) ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.7,196 ಮಂದಿ ಸೋಂಕಿತರು ಬಿಡುಗಡೆಯಾಗಿದ್ದು ಇದುವರೆಗೆ 13.02 ಲಕ್ಷ ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸಾವಿನಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,484ಕ್ಕೆ ಹೆಚ್ಚಳವಾಗಿದೆ. 

ಕಳೆದ ಒಂದು ವಾರದಿಂದ ಬಾಗಲಕೋಟೆ, ಯಾದಗಿರಿ ಹಾಗೂ ಹಾವೇರಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನದಲ್ಲಿ ಪಾಸಿಟಿವಿಟಿ ದರ ಶೇ.20ರ ಗಡಿ ದಾಟಿದ್ದು, ಈ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಗೊಳಗಾಗುವ ಪ್ರತಿ ಐದು ಮಂದಿಯ ಪೈಕಿ ಒಬ್ಬರಲ್ಲಿ ಸೋಂಕು ದೃಢಪಡುತ್ತಿದೆ.

 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more