Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Published : Jan 22, 2022, 10:05 AM ISTUpdated : Jan 22, 2022, 10:07 AM IST

ರಾಜಧಾನಿಯಲ್ಲಿ (Bengaluru)  ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.

ಬೆಂಗಳೂರು (ಜ. 22): ರಾಜಧಾನಿಯಲ್ಲಿ (Bengaluru) ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.7,196 ಮಂದಿ ಸೋಂಕಿತರು ಬಿಡುಗಡೆಯಾಗಿದ್ದು ಇದುವರೆಗೆ 13.02 ಲಕ್ಷ ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸಾವಿನಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,484ಕ್ಕೆ ಹೆಚ್ಚಳವಾಗಿದೆ. 

ಕಳೆದ ಒಂದು ವಾರದಿಂದ ಬಾಗಲಕೋಟೆ, ಯಾದಗಿರಿ ಹಾಗೂ ಹಾವೇರಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನದಲ್ಲಿ ಪಾಸಿಟಿವಿಟಿ ದರ ಶೇ.20ರ ಗಡಿ ದಾಟಿದ್ದು, ಈ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಗೊಳಗಾಗುವ ಪ್ರತಿ ಐದು ಮಂದಿಯ ಪೈಕಿ ಒಬ್ಬರಲ್ಲಿ ಸೋಂಕು ದೃಢಪಡುತ್ತಿದೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more