Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

Suvarna News   | Asianet News
Published : Jan 22, 2022, 10:05 AM ISTUpdated : Jan 22, 2022, 10:07 AM IST

ರಾಜಧಾನಿಯಲ್ಲಿ (Bengaluru)  ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.

ಬೆಂಗಳೂರು (ಜ. 22): ರಾಜಧಾನಿಯಲ್ಲಿ (Bengaluru) ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.7,196 ಮಂದಿ ಸೋಂಕಿತರು ಬಿಡುಗಡೆಯಾಗಿದ್ದು ಇದುವರೆಗೆ 13.02 ಲಕ್ಷ ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸಾವಿನಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,484ಕ್ಕೆ ಹೆಚ್ಚಳವಾಗಿದೆ. 

ಕಳೆದ ಒಂದು ವಾರದಿಂದ ಬಾಗಲಕೋಟೆ, ಯಾದಗಿರಿ ಹಾಗೂ ಹಾವೇರಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನದಲ್ಲಿ ಪಾಸಿಟಿವಿಟಿ ದರ ಶೇ.20ರ ಗಡಿ ದಾಟಿದ್ದು, ಈ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಗೊಳಗಾಗುವ ಪ್ರತಿ ಐದು ಮಂದಿಯ ಪೈಕಿ ಒಬ್ಬರಲ್ಲಿ ಸೋಂಕು ದೃಢಪಡುತ್ತಿದೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more