ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!

ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!

Published : Jan 07, 2025, 04:56 PM IST

ಚೀನಾದಿಂದ ಸ್ಫೋಟಗೊಂಡಿರುವ HMPV ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಕರ್ನಾಟಕ ಆರೋಗ್ಯ ಸಚಿವಾಲಯ ಸೂಚಿಸಿದೆ. ಪ್ರಮುಖವಾಗಿ ಮಕ್ಕಳ ಪೋಷಕರು ತೀವ್ರ ಮುತುವರ್ಜಿ ವಹಿಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಸೂಚನೆ ಏನು?

ಬೆಂಗಳೂರು(ಜ.07) ಕರ್ನಾಟಕದಲ್ಲಿ 2 HMPV ಪ್ರಕರಣ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಸತತ ಸಭೆ ನಡೆಸುತ್ತಿದೆ. ಇದೀಗ ಭಾರತದಲ್ಲಿನ HMPV ಪ್ರಕರಣ ಸಂಕ್ಯೆ 7ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಕೆಲ ಸೂಚನೆ ನೀಡಿದೆ. ಪ್ರಮುಖವಾಗಿ ಮಕ್ಕಳು, ಹಿರಿಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ HMPV ವೈರಸ್ ಬೇಗನೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಪೋಷಕರು ಸೇರಿದಂತೆ ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!