ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!

ಚೀನಾ ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ, ರಾಜ್ಯದ ಜನರಿಗೆ ಸರ್ಕಾರದ ಸೂಚನೆ!

Published : Jan 07, 2025, 04:56 PM IST

ಚೀನಾದಿಂದ ಸ್ಫೋಟಗೊಂಡಿರುವ HMPV ವೈರಸ್ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಕರ್ನಾಟಕ ಆರೋಗ್ಯ ಸಚಿವಾಲಯ ಸೂಚಿಸಿದೆ. ಪ್ರಮುಖವಾಗಿ ಮಕ್ಕಳ ಪೋಷಕರು ತೀವ್ರ ಮುತುವರ್ಜಿ ವಹಿಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಸೂಚನೆ ಏನು?

ಬೆಂಗಳೂರು(ಜ.07) ಕರ್ನಾಟಕದಲ್ಲಿ 2 HMPV ಪ್ರಕರಣ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಸತತ ಸಭೆ ನಡೆಸುತ್ತಿದೆ. ಇದೀಗ ಭಾರತದಲ್ಲಿನ HMPV ಪ್ರಕರಣ ಸಂಕ್ಯೆ 7ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಕೆಲ ಸೂಚನೆ ನೀಡಿದೆ. ಪ್ರಮುಖವಾಗಿ ಮಕ್ಕಳು, ಹಿರಿಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ HMPV ವೈರಸ್ ಬೇಗನೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಪೋಷಕರು ಸೇರಿದಂತೆ ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!