Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Published : Dec 01, 2021, 09:21 AM IST

- ಒಮಿಕ್ರೋನ್‌ ಭೀತಿ ಹಿನ್ನೆಲೆ: ತಜ್ಞರ ಸಮಿತಿ ಶಿಫಾರಸು

- ಸರ್ಕಾರಿ ಸೇವೆ, ಸಾರ್ವಜನಿಕ ಸ್ಥಳ ಪ್ರವೇಶಕ್ಕೆ ಲಸಿಕೆ ಕಡ್ಡಾಯ ಮಾಡಿ

- ಲಸಿಕೆ ಪಡೆಯದವರಿಗೆ ಪಡಿತರ, ವೇತನ, ಪಿಂಚಣಿ ಸೇರಿ ಯಾವುದೇ ಸೇವೆ ಬೇಡ

- ಬಸ್‌, ಚಿತ್ರಮಂದಿರ, ಮಾಲ್‌, ದೇಗುಲಗಳಿಗೂ ಪ್ರವೇಶ ಬೇಡ: 13 ಶಿಫಾರಸು

 

ಬೆಂಗಳೂರು (ಡಿ. 01):  ಕೊರೋನಾ ಲಸಿಕೆಯ (Corona Vaccine) ಎರಡು ಡೋಸ್‌ ಪಡೆದವರಿಗೆ ಮಾತ್ರ ಪಡಿತರ (Ration Card), ವೇತನ, ಪಿಂಚಣಿ ಸೇರಿದಂತೆ ಸರ್ಕಾರದ ಎಲ್ಲ ನಾಗರಿಕ ಸೇವೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬುದೂ ಸೇರಿದಂತೆ ಒಮಿಕ್ರೋನ್‌ ರೂಪಾಂತರಿ ಹಾವಳಿ ತಡೆಗೆ ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ 13 ಪ್ರಮುಖ ಶಿಫಾರಸುಗಳನ್ನು ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸುಗಳನ್ನು ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ನೀಡಿದೆ. ಪ್ರಮುಖವಾಗಿ ಪಡಿತರ, ಪೆಟ್ರೋಲ್‌, ಡೀಸೆಲ್‌, ವೇತನ, ಪಿಂಚಣಿ, ನೀರು ಸಂಪರ್ಕ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಪಡೆಯಲು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯ ಬಳಸಲು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು. ಅಲ್ಲದೆ, ಚಿತ್ರಮಂದಿರ, ಮಾಲ್‌, ದೇವಾಲಯ, ಪ್ರವಾಸಿ ತಾಣಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳ ಪ್ರವೇಶ ಹಾಗೂ ಸಂಚಾರಕ್ಕೂ ಎರಡೂ ಡೋಸ್‌ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂಬ ನಿಯಮ ರೂಪಿಸಿ ಎಂದು ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more