ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

Published : Sep 17, 2021, 02:38 PM ISTUpdated : Sep 17, 2021, 03:09 PM IST

ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. 

ಬೆಂಗಳೂರು (ಸೆ. 17): ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. ಹೀಗಾಗಿ ಬೇಡ ಎನ್ನುತ್ತಿವೆ ರಾಜ್ಯಗಳು. ದಕ್ಷಿಣದ ರಾಜ್ಯಗಳು ಹೆಚ್ಚು ತೆರಿಗೆ ಪಾಲು ಹೊಂದಿವೆ. 

ಪೆಟ್ರೋಲ್‌, ಡೀಸೆಲ್‌ ದರಗಳು ಗಗನಮುಖಿ ಆಗಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಅಡಿ ತರುವ ಮಹತ್ವದ ಪ್ರಸ್ತಾಪವು ಜಿಎಸ್‌ಟಿ ಮಂಡಳಿಯ ಮುಂದೆ ಬಂದಿದೆ.  ಜಿಎಸ್‌ಟಿಯ ಅಡಿಯಲ್ಲಿ ಬಂದಿದ್ದೇ ಆದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 30 ರು.ವರೆಗೂ ಇಳಿಕೆ ಆಗುವ ಕಾರಣ, ಸಭೆಯ ನಿರ್ಧಾರದ ಭಾರೀ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ ಮತ್ತು ರಾಜ್ಯಗಳಿಗೆ ವಾರ್ಷಿಕ 4 ಲಕ್ಷ ಕೋಟಿ ರು.ನಷ್ಟವಾಗುತ್ತದೆ. ಹೀಗಾಗಿ ಉಭಯ ಬಣಗಳು ಈ ಬಗ್ಗೆ ಒಪ್ಪಿಕೊಳ್ಳುವ ಬಗ್ಗೆ ಅನುಮಾನಗಳಿವೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?