ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

Published : Sep 17, 2021, 02:38 PM ISTUpdated : Sep 17, 2021, 03:09 PM IST

ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. 

ಬೆಂಗಳೂರು (ಸೆ. 17): ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. ಹೀಗಾಗಿ ಬೇಡ ಎನ್ನುತ್ತಿವೆ ರಾಜ್ಯಗಳು. ದಕ್ಷಿಣದ ರಾಜ್ಯಗಳು ಹೆಚ್ಚು ತೆರಿಗೆ ಪಾಲು ಹೊಂದಿವೆ. 

ಪೆಟ್ರೋಲ್‌, ಡೀಸೆಲ್‌ ದರಗಳು ಗಗನಮುಖಿ ಆಗಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಅಡಿ ತರುವ ಮಹತ್ವದ ಪ್ರಸ್ತಾಪವು ಜಿಎಸ್‌ಟಿ ಮಂಡಳಿಯ ಮುಂದೆ ಬಂದಿದೆ.  ಜಿಎಸ್‌ಟಿಯ ಅಡಿಯಲ್ಲಿ ಬಂದಿದ್ದೇ ಆದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 30 ರು.ವರೆಗೂ ಇಳಿಕೆ ಆಗುವ ಕಾರಣ, ಸಭೆಯ ನಿರ್ಧಾರದ ಭಾರೀ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ ಮತ್ತು ರಾಜ್ಯಗಳಿಗೆ ವಾರ್ಷಿಕ 4 ಲಕ್ಷ ಕೋಟಿ ರು.ನಷ್ಟವಾಗುತ್ತದೆ. ಹೀಗಾಗಿ ಉಭಯ ಬಣಗಳು ಈ ಬಗ್ಗೆ ಒಪ್ಪಿಕೊಳ್ಳುವ ಬಗ್ಗೆ ಅನುಮಾನಗಳಿವೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!