ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

Published : Sep 17, 2021, 02:38 PM ISTUpdated : Sep 17, 2021, 03:09 PM IST

ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. 

ಬೆಂಗಳೂರು (ಸೆ. 17): ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. ಹೀಗಾಗಿ ಬೇಡ ಎನ್ನುತ್ತಿವೆ ರಾಜ್ಯಗಳು. ದಕ್ಷಿಣದ ರಾಜ್ಯಗಳು ಹೆಚ್ಚು ತೆರಿಗೆ ಪಾಲು ಹೊಂದಿವೆ. 

ಪೆಟ್ರೋಲ್‌, ಡೀಸೆಲ್‌ ದರಗಳು ಗಗನಮುಖಿ ಆಗಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಅಡಿ ತರುವ ಮಹತ್ವದ ಪ್ರಸ್ತಾಪವು ಜಿಎಸ್‌ಟಿ ಮಂಡಳಿಯ ಮುಂದೆ ಬಂದಿದೆ.  ಜಿಎಸ್‌ಟಿಯ ಅಡಿಯಲ್ಲಿ ಬಂದಿದ್ದೇ ಆದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 30 ರು.ವರೆಗೂ ಇಳಿಕೆ ಆಗುವ ಕಾರಣ, ಸಭೆಯ ನಿರ್ಧಾರದ ಭಾರೀ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ ಮತ್ತು ರಾಜ್ಯಗಳಿಗೆ ವಾರ್ಷಿಕ 4 ಲಕ್ಷ ಕೋಟಿ ರು.ನಷ್ಟವಾಗುತ್ತದೆ. ಹೀಗಾಗಿ ಉಭಯ ಬಣಗಳು ಈ ಬಗ್ಗೆ ಒಪ್ಪಿಕೊಳ್ಳುವ ಬಗ್ಗೆ ಅನುಮಾನಗಳಿವೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?