ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

Published : Sep 17, 2021, 02:38 PM ISTUpdated : Sep 17, 2021, 03:09 PM IST

ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. 

ಬೆಂಗಳೂರು (ಸೆ. 17): ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. ಹೀಗಾಗಿ ಬೇಡ ಎನ್ನುತ್ತಿವೆ ರಾಜ್ಯಗಳು. ದಕ್ಷಿಣದ ರಾಜ್ಯಗಳು ಹೆಚ್ಚು ತೆರಿಗೆ ಪಾಲು ಹೊಂದಿವೆ. 

ಪೆಟ್ರೋಲ್‌, ಡೀಸೆಲ್‌ ದರಗಳು ಗಗನಮುಖಿ ಆಗಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಅಡಿ ತರುವ ಮಹತ್ವದ ಪ್ರಸ್ತಾಪವು ಜಿಎಸ್‌ಟಿ ಮಂಡಳಿಯ ಮುಂದೆ ಬಂದಿದೆ.  ಜಿಎಸ್‌ಟಿಯ ಅಡಿಯಲ್ಲಿ ಬಂದಿದ್ದೇ ಆದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 30 ರು.ವರೆಗೂ ಇಳಿಕೆ ಆಗುವ ಕಾರಣ, ಸಭೆಯ ನಿರ್ಧಾರದ ಭಾರೀ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ ಮತ್ತು ರಾಜ್ಯಗಳಿಗೆ ವಾರ್ಷಿಕ 4 ಲಕ್ಷ ಕೋಟಿ ರು.ನಷ್ಟವಾಗುತ್ತದೆ. ಹೀಗಾಗಿ ಉಭಯ ಬಣಗಳು ಈ ಬಗ್ಗೆ ಒಪ್ಪಿಕೊಳ್ಳುವ ಬಗ್ಗೆ ಅನುಮಾನಗಳಿವೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!