ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

ಜಿಎಸ್‌ಟಿ ವ್ಯಾಪ್ತಿಗೆ ತೈಲೋದ್ಯಮ ತರಲು ರಾಜ್ಯಗಳ ವಿರೋಧ, ಯಾಕೆ..?

Published : Sep 17, 2021, 02:38 PM ISTUpdated : Sep 17, 2021, 03:09 PM IST

ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. 

ಬೆಂಗಳೂರು (ಸೆ. 17): ತೈಲೋದ್ಯಮವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಒಂದು ವೇಳೆ ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಶೇ. 50 ರಷ್ಟು ತೆರಿಗೆ ಕಡಿತ ಸಾಧ್ಯತೆ ಇದೆ. ಹೀಗಾಗಿ ಬೇಡ ಎನ್ನುತ್ತಿವೆ ರಾಜ್ಯಗಳು. ದಕ್ಷಿಣದ ರಾಜ್ಯಗಳು ಹೆಚ್ಚು ತೆರಿಗೆ ಪಾಲು ಹೊಂದಿವೆ. 

ಪೆಟ್ರೋಲ್‌, ಡೀಸೆಲ್‌ ದರಗಳು ಗಗನಮುಖಿ ಆಗಿರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಅಡಿ ತರುವ ಮಹತ್ವದ ಪ್ರಸ್ತಾಪವು ಜಿಎಸ್‌ಟಿ ಮಂಡಳಿಯ ಮುಂದೆ ಬಂದಿದೆ.  ಜಿಎಸ್‌ಟಿಯ ಅಡಿಯಲ್ಲಿ ಬಂದಿದ್ದೇ ಆದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ 30 ರು.ವರೆಗೂ ಇಳಿಕೆ ಆಗುವ ಕಾರಣ, ಸಭೆಯ ನಿರ್ಧಾರದ ಭಾರೀ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ ಮತ್ತು ರಾಜ್ಯಗಳಿಗೆ ವಾರ್ಷಿಕ 4 ಲಕ್ಷ ಕೋಟಿ ರು.ನಷ್ಟವಾಗುತ್ತದೆ. ಹೀಗಾಗಿ ಉಭಯ ಬಣಗಳು ಈ ಬಗ್ಗೆ ಒಪ್ಪಿಕೊಳ್ಳುವ ಬಗ್ಗೆ ಅನುಮಾನಗಳಿವೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!