ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

Published : Oct 06, 2021, 10:07 AM ISTUpdated : Oct 06, 2021, 10:11 AM IST

ಹಾನಗಲ್, ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ್‌ ಮನಗೂಳಿ ಮತ್ತು ಹಾನಗಲ್‌ ಕ್ಷೇತ್ರಕ್ಕೆ ಹಾಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಅವರ ಹೆಸರನ್ನು ಪ್ರಕಟಿಸಿದೆ.

ಬೆಂಗಳೂರು (ಅ. 06): ಹಾನಗಲ್, ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ್‌ ಮನಗೂಳಿ ಮತ್ತು ಹಾನಗಲ್‌ ಕ್ಷೇತ್ರಕ್ಕೆ ಹಾಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಅವರ ಹೆಸರನ್ನು ಪ್ರಕಟಿಸಿದೆ.

ಸಿಂಧಗಿಯಲ್ಲಿ  ಎಂ ಸಿ ಮನಗೂಳಿ ಪರ ಅನುಕಂಪದ ಅಲೆಯಿದೆ. ಅನುಕಂಪದ ಅಲೆ  ಅಶೋಕ್‌ ಮನಗೂಳಿ ಪರ ಮತಗಳಾಗುವ ಸಾಧ್ಯತೆ ಇದೆ. ಇನ್ನು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿದಿರುವುದು ಮತಬ್ಯಾಂಕ್ ವಿಭಜನೆಯಾಗುವ ಆತಂಕವೂ ಇದೆ. 

ಸಿಂಧಗಿಯಲ್ಲಿ ಮರಾಠಿ ಸಮುದಾಯದ ಶ್ರೀನಿವಾಸ್‌ ಮಾನೆಗೆ ಕ್ಷೇತ್ರದ ಮರಾಠಿಗರ ಮತ ಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಮತಬ್ಯಾಂಕ್ ಅಹಿಂದ ಮತ ಸೆಳೆದರೆ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಪರ ಉದಾಸಿ ಅವರ ನಿಧನದ ಅನುಕಂಪ ಇದೆ. ಇದು ಮೈನಸ್ ಆಗುವ ಸಾಧ್ಯತೆ ಇದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!