ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

Published : Oct 06, 2021, 10:07 AM ISTUpdated : Oct 06, 2021, 10:11 AM IST

ಹಾನಗಲ್, ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ್‌ ಮನಗೂಳಿ ಮತ್ತು ಹಾನಗಲ್‌ ಕ್ಷೇತ್ರಕ್ಕೆ ಹಾಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಅವರ ಹೆಸರನ್ನು ಪ್ರಕಟಿಸಿದೆ.

ಬೆಂಗಳೂರು (ಅ. 06): ಹಾನಗಲ್, ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ್‌ ಮನಗೂಳಿ ಮತ್ತು ಹಾನಗಲ್‌ ಕ್ಷೇತ್ರಕ್ಕೆ ಹಾಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಅವರ ಹೆಸರನ್ನು ಪ್ರಕಟಿಸಿದೆ.

ಸಿಂಧಗಿಯಲ್ಲಿ  ಎಂ ಸಿ ಮನಗೂಳಿ ಪರ ಅನುಕಂಪದ ಅಲೆಯಿದೆ. ಅನುಕಂಪದ ಅಲೆ  ಅಶೋಕ್‌ ಮನಗೂಳಿ ಪರ ಮತಗಳಾಗುವ ಸಾಧ್ಯತೆ ಇದೆ. ಇನ್ನು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿದಿರುವುದು ಮತಬ್ಯಾಂಕ್ ವಿಭಜನೆಯಾಗುವ ಆತಂಕವೂ ಇದೆ. 

ಸಿಂಧಗಿಯಲ್ಲಿ ಮರಾಠಿ ಸಮುದಾಯದ ಶ್ರೀನಿವಾಸ್‌ ಮಾನೆಗೆ ಕ್ಷೇತ್ರದ ಮರಾಠಿಗರ ಮತ ಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಮತಬ್ಯಾಂಕ್ ಅಹಿಂದ ಮತ ಸೆಳೆದರೆ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಪರ ಉದಾಸಿ ಅವರ ನಿಧನದ ಅನುಕಂಪ ಇದೆ. ಇದು ಮೈನಸ್ ಆಗುವ ಸಾಧ್ಯತೆ ಇದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!