ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

Published : Oct 06, 2021, 10:07 AM ISTUpdated : Oct 06, 2021, 10:11 AM IST

ಹಾನಗಲ್, ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ್‌ ಮನಗೂಳಿ ಮತ್ತು ಹಾನಗಲ್‌ ಕ್ಷೇತ್ರಕ್ಕೆ ಹಾಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಅವರ ಹೆಸರನ್ನು ಪ್ರಕಟಿಸಿದೆ.

ಬೆಂಗಳೂರು (ಅ. 06): ಹಾನಗಲ್, ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ.  ಸಿಂದಗಿ ಕ್ಷೇತ್ರಕ್ಕೆ ಅಶೋಕ್‌ ಮನಗೂಳಿ ಮತ್ತು ಹಾನಗಲ್‌ ಕ್ಷೇತ್ರಕ್ಕೆ ಹಾಲಿ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಅವರ ಹೆಸರನ್ನು ಪ್ರಕಟಿಸಿದೆ.

ಸಿಂಧಗಿಯಲ್ಲಿ  ಎಂ ಸಿ ಮನಗೂಳಿ ಪರ ಅನುಕಂಪದ ಅಲೆಯಿದೆ. ಅನುಕಂಪದ ಅಲೆ  ಅಶೋಕ್‌ ಮನಗೂಳಿ ಪರ ಮತಗಳಾಗುವ ಸಾಧ್ಯತೆ ಇದೆ. ಇನ್ನು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿದಿರುವುದು ಮತಬ್ಯಾಂಕ್ ವಿಭಜನೆಯಾಗುವ ಆತಂಕವೂ ಇದೆ. 

ಸಿಂಧಗಿಯಲ್ಲಿ ಮರಾಠಿ ಸಮುದಾಯದ ಶ್ರೀನಿವಾಸ್‌ ಮಾನೆಗೆ ಕ್ಷೇತ್ರದ ಮರಾಠಿಗರ ಮತ ಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಮತಬ್ಯಾಂಕ್ ಅಹಿಂದ ಮತ ಸೆಳೆದರೆ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಪರ ಉದಾಸಿ ಅವರ ನಿಧನದ ಅನುಕಂಪ ಇದೆ. ಇದು ಮೈನಸ್ ಆಗುವ ಸಾಧ್ಯತೆ ಇದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?