ಕೈ ಮುಗಿದು ಬೇಡುತ್ತೇನೆ ಯಾರೂ ಬರಬೇಡಿ ಹೊರಗೆ, ಮೌಲ್ವಿಯಿಂದ ಜಾಗೃತಿ ಹಾಡು!

ಕೈ ಮುಗಿದು ಬೇಡುತ್ತೇನೆ ಯಾರೂ ಬರಬೇಡಿ ಹೊರಗೆ, ಮೌಲ್ವಿಯಿಂದ ಜಾಗೃತಿ ಹಾಡು!

Suvarna News   | Asianet News
Published : Apr 18, 2020, 09:00 PM IST

ಕೊರೋನಾ ವೈರಸ್ ಹರಡದಂತೆ ತಡೆಯಲು ಮನೆಯಲ್ಲೇ ಇರುವುದೇ ಮದ್ದು. ಆದರೂ ಜನ ಕೇಳುತ್ತಿಲ್ಲ. ಹಲವು ಕಾರಣಗಳನ್ನು ನೀಡಿ ಕಾರ್ಯಚಟುಟಿಕೆ ನಡೆಸುತ್ತಿದ್ದಾರೆ. ಅದರಲ್ಲೂ ಕೆಲ ಸಮುದಾಯಗಳು ಪ್ರಾರ್ಥನೆ, ಧಾರ್ಮಿಕ ಸಭೆ ಹೆಸರಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸುತ್ತಿದೆ. ಇದೀಗ ಮುಸ್ಲಿಂ ಮೌಲ್ವಿಯೊಬ್ಬರು ಈ ಕುರಿತು ಜಾಗೃತಿ ಮೂಡಿಸಿದ್ದಾರೆ. ಮೌಲ್ವಿ ಖಿಜರ್ ಹಜ್ರತ್ ಹಾಡಿರುವ ಕೈ ಮುಗಿದು ಬೇಡುತ್ತೇವೆ ಯಾರೂ ಹೊರಗೆ ಬರಬೇಡ್ರೋ ಹಾಡೋ ವೈರಲ್ ಆಗಿದೆ.
 

ಕೊರೋನಾ ವೈರಸ್ ಹರಡದಂತೆ ತಡೆಯಲು ಮನೆಯಲ್ಲೇ ಇರುವುದೇ ಮದ್ದು. ಆದರೂ ಜನ ಕೇಳುತ್ತಿಲ್ಲ. ಹಲವು ಕಾರಣಗಳನ್ನು ನೀಡಿ ಕಾರ್ಯಚಟುಟಿಕೆ ನಡೆಸುತ್ತಿದ್ದಾರೆ. ಅದರಲ್ಲೂ ಕೆಲ ಸಮುದಾಯಗಳು ಪ್ರಾರ್ಥನೆ, ಧಾರ್ಮಿಕ ಸಭೆ ಹೆಸರಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸುತ್ತಿದೆ. ಇದೀಗ ಮುಸ್ಲಿಂ ಮೌಲ್ವಿಯೊಬ್ಬರು ಈ ಕುರಿತು ಜಾಗೃತಿ ಮೂಡಿಸಿದ್ದಾರೆ. ಮೌಲ್ವಿ ಖಿಜರ್ ಹಜ್ರತ್ ಹಾಡಿರುವ ಕೈ ಮುಗಿದು ಬೇಡುತ್ತೇವೆ ಯಾರೂ ಹೊರಗೆ ಬರಬೇಡ್ರೋ ಹಾಡೋ ವೈರಲ್ ಆಗಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!