ಕೈ ಮುಗಿದು ಬೇಡುತ್ತೇನೆ ಯಾರೂ ಬರಬೇಡಿ ಹೊರಗೆ, ಮೌಲ್ವಿಯಿಂದ ಜಾಗೃತಿ ಹಾಡು!

ಕೈ ಮುಗಿದು ಬೇಡುತ್ತೇನೆ ಯಾರೂ ಬರಬೇಡಿ ಹೊರಗೆ, ಮೌಲ್ವಿಯಿಂದ ಜಾಗೃತಿ ಹಾಡು!

Suvarna News   | Asianet News
Published : Apr 18, 2020, 09:00 PM IST

ಕೊರೋನಾ ವೈರಸ್ ಹರಡದಂತೆ ತಡೆಯಲು ಮನೆಯಲ್ಲೇ ಇರುವುದೇ ಮದ್ದು. ಆದರೂ ಜನ ಕೇಳುತ್ತಿಲ್ಲ. ಹಲವು ಕಾರಣಗಳನ್ನು ನೀಡಿ ಕಾರ್ಯಚಟುಟಿಕೆ ನಡೆಸುತ್ತಿದ್ದಾರೆ. ಅದರಲ್ಲೂ ಕೆಲ ಸಮುದಾಯಗಳು ಪ್ರಾರ್ಥನೆ, ಧಾರ್ಮಿಕ ಸಭೆ ಹೆಸರಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸುತ್ತಿದೆ. ಇದೀಗ ಮುಸ್ಲಿಂ ಮೌಲ್ವಿಯೊಬ್ಬರು ಈ ಕುರಿತು ಜಾಗೃತಿ ಮೂಡಿಸಿದ್ದಾರೆ. ಮೌಲ್ವಿ ಖಿಜರ್ ಹಜ್ರತ್ ಹಾಡಿರುವ ಕೈ ಮುಗಿದು ಬೇಡುತ್ತೇವೆ ಯಾರೂ ಹೊರಗೆ ಬರಬೇಡ್ರೋ ಹಾಡೋ ವೈರಲ್ ಆಗಿದೆ.
 

ಕೊರೋನಾ ವೈರಸ್ ಹರಡದಂತೆ ತಡೆಯಲು ಮನೆಯಲ್ಲೇ ಇರುವುದೇ ಮದ್ದು. ಆದರೂ ಜನ ಕೇಳುತ್ತಿಲ್ಲ. ಹಲವು ಕಾರಣಗಳನ್ನು ನೀಡಿ ಕಾರ್ಯಚಟುಟಿಕೆ ನಡೆಸುತ್ತಿದ್ದಾರೆ. ಅದರಲ್ಲೂ ಕೆಲ ಸಮುದಾಯಗಳು ಪ್ರಾರ್ಥನೆ, ಧಾರ್ಮಿಕ ಸಭೆ ಹೆಸರಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸುತ್ತಿದೆ. ಇದೀಗ ಮುಸ್ಲಿಂ ಮೌಲ್ವಿಯೊಬ್ಬರು ಈ ಕುರಿತು ಜಾಗೃತಿ ಮೂಡಿಸಿದ್ದಾರೆ. ಮೌಲ್ವಿ ಖಿಜರ್ ಹಜ್ರತ್ ಹಾಡಿರುವ ಕೈ ಮುಗಿದು ಬೇಡುತ್ತೇವೆ ಯಾರೂ ಹೊರಗೆ ಬರಬೇಡ್ರೋ ಹಾಡೋ ವೈರಲ್ ಆಗಿದೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ