ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

Published : Apr 30, 2020, 11:21 AM IST

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಇದೀಗ ಈ 5 ಸಚಿವರಿಗೆ ನೀವು ಮನೆಯಲ್ಲೇ ಇರಿ, ಸಂಪುಟ ಸಭೆಗೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು(ಏ.30): ಕೊರೋನಾ ವೈರಸ್ ಭೀತಿ ಎದುರಿಸುತ್ತಿರುವ ಸಚಿವರಿಗೆ ಸಚಿವ ಸಂಪುಟ ಸಭೆಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆಯನ್ನು ನೀಡಿದ್ದಾರೆ. 

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಕರೆ ಮಾಡಿ ಸಚಿವ ಸಂಪುಟಕ್ಕೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಸಿಎಂ ಕರೆಮಾಡಿದರು ಎನ್ನುವುದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ.


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!