ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

Suvarna News   | Asianet News
Published : Apr 30, 2020, 11:21 AM IST

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಇದೀಗ ಈ 5 ಸಚಿವರಿಗೆ ನೀವು ಮನೆಯಲ್ಲೇ ಇರಿ, ಸಂಪುಟ ಸಭೆಗೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು(ಏ.30): ಕೊರೋನಾ ವೈರಸ್ ಭೀತಿ ಎದುರಿಸುತ್ತಿರುವ ಸಚಿವರಿಗೆ ಸಚಿವ ಸಂಪುಟ ಸಭೆಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆಯನ್ನು ನೀಡಿದ್ದಾರೆ. 

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಕರೆ ಮಾಡಿ ಸಚಿವ ಸಂಪುಟಕ್ಕೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಸಿಎಂ ಕರೆಮಾಡಿದರು ಎನ್ನುವುದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ.


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?