ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ

Suvarna News   | Asianet News
Published : Apr 30, 2020, 11:21 AM IST

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಇದೀಗ ಈ 5 ಸಚಿವರಿಗೆ ನೀವು ಮನೆಯಲ್ಲೇ ಇರಿ, ಸಂಪುಟ ಸಭೆಗೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು(ಏ.30): ಕೊರೋನಾ ವೈರಸ್ ಭೀತಿ ಎದುರಿಸುತ್ತಿರುವ ಸಚಿವರಿಗೆ ಸಚಿವ ಸಂಪುಟ ಸಭೆಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆಯನ್ನು ನೀಡಿದ್ದಾರೆ. 

ರಾಜ್ಯದ ಐವರು ಸಚಿವರಿಗೆ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ. ಈ ಪೈಕಿ ನಾಲ್ವರ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇನ್ನೊಬ್ಬ ಸಚಿವ ರಿಪೋರ್ಟ್ ಬರಬೇಕಾಗಿದೆ. ಲಾಕ್‌ಡೌನ್ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಕರೆ ಮಾಡಿ ಸಚಿವ ಸಂಪುಟಕ್ಕೆ ಬರಬೇಡಿ ಎಂದು ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಸಿಎಂ ಕರೆಮಾಡಿದರು ಎನ್ನುವುದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ.


 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!