ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

Published : Apr 19, 2021, 03:51 PM IST

ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಬೆಂಗಳೂರು (ಏ. 19): ಕೊರೊನಾ 2 ನೇ ಕೈ ಮೀರುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕಂಟ್ರೋಲ್ ತಪ್ಪಿದೆ. ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ, ವೆಂಟಿಲೇಟರ್ ಇಲ್ಲ, ಐಸಿಯು ಇಲ್ಲ, ಸೋಂಕಿತರ ಪರದಾಟ ಹೇಳತೀರದಾಗಿದೆ. ಈ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಕಳೆದ ವರ್ಷ ಲಾಕ್‌ಡೌನ್ ಆರಂಭವಾಗಿದಿನಿಂದ, ಕಾರ್ಮಿಕರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುವಳಿದವರಿಗೆ ಊಟ/ಆಹಾರ ವಸ್ತುಗಳ ವ್ಯವಸ್ಥೆ ಮಾಡುವುದರಿಂದ ಹಿಡಿದು, ಕೊರೋನಾ ಜಾಗೃತಿ, ಮಾಹಿತಿ/ಸೇವಾಕೇಂದ್ರ, ಹೆಲ್ಪ್‌ಲೈನ್ ಆಕ್ಸಿಜನ್ ಸೆಂಟರ್, ಅಂಬ್ಯುಲೆನ್ಸ್, ಪ್ಲಾಸ್ಮಾ ದಾನ ಮತ್ತು ಮೃತವ್ಯಕ್ತಿಗಳ ಅಂತ್ಯಕ್ರಿಯೆ ನಡೆಸುವಲ್ಲಿ ಈ ಸಂಸ್ಥೆ ಅವಿರತವಾಗಿ, ಹಗಲು-ರಾತ್ರಿ ಈ ಮರ್ಸಿ ಮಿಷನ್ ಸಂಸ್ಥೆಯ ಸ್ವಯಂಸೇವಕರು ದುಡಿಯುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ಕೈಮೀರುತ್ತಿರುವ ಈ ಸಂದರ್ಭದಲ್ಲಿ ಮರ್ಸಿ ಮಿಷನ್ ಸಂಚಾಲಕ ಅಮೀನ್ ಮುದಸ್ಸಿರ್ ಭಾವುಕವಾಗಿ ಸರ್ಕಾರ ಮತ್ತು ಜನರಿಗೆ ಆದಷ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿಮಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!