ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

Published : Apr 19, 2021, 03:51 PM IST

ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಬೆಂಗಳೂರು (ಏ. 19): ಕೊರೊನಾ 2 ನೇ ಕೈ ಮೀರುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕಂಟ್ರೋಲ್ ತಪ್ಪಿದೆ. ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ, ವೆಂಟಿಲೇಟರ್ ಇಲ್ಲ, ಐಸಿಯು ಇಲ್ಲ, ಸೋಂಕಿತರ ಪರದಾಟ ಹೇಳತೀರದಾಗಿದೆ. ಈ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಕಳೆದ ವರ್ಷ ಲಾಕ್‌ಡೌನ್ ಆರಂಭವಾಗಿದಿನಿಂದ, ಕಾರ್ಮಿಕರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುವಳಿದವರಿಗೆ ಊಟ/ಆಹಾರ ವಸ್ತುಗಳ ವ್ಯವಸ್ಥೆ ಮಾಡುವುದರಿಂದ ಹಿಡಿದು, ಕೊರೋನಾ ಜಾಗೃತಿ, ಮಾಹಿತಿ/ಸೇವಾಕೇಂದ್ರ, ಹೆಲ್ಪ್‌ಲೈನ್ ಆಕ್ಸಿಜನ್ ಸೆಂಟರ್, ಅಂಬ್ಯುಲೆನ್ಸ್, ಪ್ಲಾಸ್ಮಾ ದಾನ ಮತ್ತು ಮೃತವ್ಯಕ್ತಿಗಳ ಅಂತ್ಯಕ್ರಿಯೆ ನಡೆಸುವಲ್ಲಿ ಈ ಸಂಸ್ಥೆ ಅವಿರತವಾಗಿ, ಹಗಲು-ರಾತ್ರಿ ಈ ಮರ್ಸಿ ಮಿಷನ್ ಸಂಸ್ಥೆಯ ಸ್ವಯಂಸೇವಕರು ದುಡಿಯುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ಕೈಮೀರುತ್ತಿರುವ ಈ ಸಂದರ್ಭದಲ್ಲಿ ಮರ್ಸಿ ಮಿಷನ್ ಸಂಚಾಲಕ ಅಮೀನ್ ಮುದಸ್ಸಿರ್ ಭಾವುಕವಾಗಿ ಸರ್ಕಾರ ಮತ್ತು ಜನರಿಗೆ ಆದಷ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿಮಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?