ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

Published : Apr 19, 2021, 03:51 PM IST

ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಬೆಂಗಳೂರು (ಏ. 19): ಕೊರೊನಾ 2 ನೇ ಕೈ ಮೀರುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕಂಟ್ರೋಲ್ ತಪ್ಪಿದೆ. ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ, ವೆಂಟಿಲೇಟರ್ ಇಲ್ಲ, ಐಸಿಯು ಇಲ್ಲ, ಸೋಂಕಿತರ ಪರದಾಟ ಹೇಳತೀರದಾಗಿದೆ. ಈ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಕಳೆದ ವರ್ಷ ಲಾಕ್‌ಡೌನ್ ಆರಂಭವಾಗಿದಿನಿಂದ, ಕಾರ್ಮಿಕರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುವಳಿದವರಿಗೆ ಊಟ/ಆಹಾರ ವಸ್ತುಗಳ ವ್ಯವಸ್ಥೆ ಮಾಡುವುದರಿಂದ ಹಿಡಿದು, ಕೊರೋನಾ ಜಾಗೃತಿ, ಮಾಹಿತಿ/ಸೇವಾಕೇಂದ್ರ, ಹೆಲ್ಪ್‌ಲೈನ್ ಆಕ್ಸಿಜನ್ ಸೆಂಟರ್, ಅಂಬ್ಯುಲೆನ್ಸ್, ಪ್ಲಾಸ್ಮಾ ದಾನ ಮತ್ತು ಮೃತವ್ಯಕ್ತಿಗಳ ಅಂತ್ಯಕ್ರಿಯೆ ನಡೆಸುವಲ್ಲಿ ಈ ಸಂಸ್ಥೆ ಅವಿರತವಾಗಿ, ಹಗಲು-ರಾತ್ರಿ ಈ ಮರ್ಸಿ ಮಿಷನ್ ಸಂಸ್ಥೆಯ ಸ್ವಯಂಸೇವಕರು ದುಡಿಯುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ಕೈಮೀರುತ್ತಿರುವ ಈ ಸಂದರ್ಭದಲ್ಲಿ ಮರ್ಸಿ ಮಿಷನ್ ಸಂಚಾಲಕ ಅಮೀನ್ ಮುದಸ್ಸಿರ್ ಭಾವುಕವಾಗಿ ಸರ್ಕಾರ ಮತ್ತು ಜನರಿಗೆ ಆದಷ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿಮಾಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!