ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

Published : Apr 19, 2021, 03:51 PM IST

ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಬೆಂಗಳೂರು (ಏ. 19): ಕೊರೊನಾ 2 ನೇ ಕೈ ಮೀರುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕಂಟ್ರೋಲ್ ತಪ್ಪಿದೆ. ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ, ವೆಂಟಿಲೇಟರ್ ಇಲ್ಲ, ಐಸಿಯು ಇಲ್ಲ, ಸೋಂಕಿತರ ಪರದಾಟ ಹೇಳತೀರದಾಗಿದೆ. ಈ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಕಳೆದ ವರ್ಷ ಲಾಕ್‌ಡೌನ್ ಆರಂಭವಾಗಿದಿನಿಂದ, ಕಾರ್ಮಿಕರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುವಳಿದವರಿಗೆ ಊಟ/ಆಹಾರ ವಸ್ತುಗಳ ವ್ಯವಸ್ಥೆ ಮಾಡುವುದರಿಂದ ಹಿಡಿದು, ಕೊರೋನಾ ಜಾಗೃತಿ, ಮಾಹಿತಿ/ಸೇವಾಕೇಂದ್ರ, ಹೆಲ್ಪ್‌ಲೈನ್ ಆಕ್ಸಿಜನ್ ಸೆಂಟರ್, ಅಂಬ್ಯುಲೆನ್ಸ್, ಪ್ಲಾಸ್ಮಾ ದಾನ ಮತ್ತು ಮೃತವ್ಯಕ್ತಿಗಳ ಅಂತ್ಯಕ್ರಿಯೆ ನಡೆಸುವಲ್ಲಿ ಈ ಸಂಸ್ಥೆ ಅವಿರತವಾಗಿ, ಹಗಲು-ರಾತ್ರಿ ಈ ಮರ್ಸಿ ಮಿಷನ್ ಸಂಸ್ಥೆಯ ಸ್ವಯಂಸೇವಕರು ದುಡಿಯುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ಕೈಮೀರುತ್ತಿರುವ ಈ ಸಂದರ್ಭದಲ್ಲಿ ಮರ್ಸಿ ಮಿಷನ್ ಸಂಚಾಲಕ ಅಮೀನ್ ಮುದಸ್ಸಿರ್ ಭಾವುಕವಾಗಿ ಸರ್ಕಾರ ಮತ್ತು ಜನರಿಗೆ ಆದಷ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!