ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

ಕೊರೊನಾ ಕೈ ಮೀರುತ್ತಿದೆ, ಮನೆಯಲ್ಲೇ ಇರಿ, ಸೇಫಾಗಿರಿ; ಕೊರೋನಾ ವಾರಿಯರ್‌ ಕಳಕಳಿಯ ಮನವಿ

Published : Apr 19, 2021, 03:51 PM IST

ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಬೆಂಗಳೂರು (ಏ. 19): ಕೊರೊನಾ 2 ನೇ ಕೈ ಮೀರುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಕಂಟ್ರೋಲ್ ತಪ್ಪಿದೆ. ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ, ವೆಂಟಿಲೇಟರ್ ಇಲ್ಲ, ಐಸಿಯು ಇಲ್ಲ, ಸೋಂಕಿತರ ಪರದಾಟ ಹೇಳತೀರದಾಗಿದೆ. ಈ ವಿಪತ್ತಿನ ಸಂದರ್ಭದಲ್ಲಿ ಸರ್ಕಾರದ ಜೊತೆ ನೂರಾರು ಸಂಸ್ಥೆ ಮತ್ತು ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಕೆಲ್ಸ ಮಾಡುತಿದ್ದಾರೆ. ಅವುಗಳಲ್ಲಿ 24‍X7 ಕೆಲ್ಸ ಮಾಡುವ ಬೆಂಗಳೂರಿನ ಮರ್ಸಿ ಮಿಷನ್ ಕೂಡಾ ಒಂದು.

ಕಳೆದ ವರ್ಷ ಲಾಕ್‌ಡೌನ್ ಆರಂಭವಾಗಿದಿನಿಂದ, ಕಾರ್ಮಿಕರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುವಳಿದವರಿಗೆ ಊಟ/ಆಹಾರ ವಸ್ತುಗಳ ವ್ಯವಸ್ಥೆ ಮಾಡುವುದರಿಂದ ಹಿಡಿದು, ಕೊರೋನಾ ಜಾಗೃತಿ, ಮಾಹಿತಿ/ಸೇವಾಕೇಂದ್ರ, ಹೆಲ್ಪ್‌ಲೈನ್ ಆಕ್ಸಿಜನ್ ಸೆಂಟರ್, ಅಂಬ್ಯುಲೆನ್ಸ್, ಪ್ಲಾಸ್ಮಾ ದಾನ ಮತ್ತು ಮೃತವ್ಯಕ್ತಿಗಳ ಅಂತ್ಯಕ್ರಿಯೆ ನಡೆಸುವಲ್ಲಿ ಈ ಸಂಸ್ಥೆ ಅವಿರತವಾಗಿ, ಹಗಲು-ರಾತ್ರಿ ಈ ಮರ್ಸಿ ಮಿಷನ್ ಸಂಸ್ಥೆಯ ಸ್ವಯಂಸೇವಕರು ದುಡಿಯುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ಕೈಮೀರುತ್ತಿರುವ ಈ ಸಂದರ್ಭದಲ್ಲಿ ಮರ್ಸಿ ಮಿಷನ್ ಸಂಚಾಲಕ ಅಮೀನ್ ಮುದಸ್ಸಿರ್ ಭಾವುಕವಾಗಿ ಸರ್ಕಾರ ಮತ್ತು ಜನರಿಗೆ ಆದಷ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿಮಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!