Kolar: ದತ್ತ ಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ, ಕೆಲವರ ಮೇಲೆ ಹಲ್ಲೆ

Kolar: ದತ್ತ ಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ, ಕೆಲವರ ಮೇಲೆ ಹಲ್ಲೆ

Suvarna News   | Asianet News
Published : Nov 14, 2021, 09:28 AM ISTUpdated : Nov 14, 2021, 09:48 AM IST

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ದತ್ತ ಅಭಿಯಾನಕ್ಕೆಂದು ಮಾಲಾಧಾರಿಗಳು ತೆರಳುತ್ತಿದ್ದರು. ವಿಶಾಲ್ ಮಾರ್ಟ್ ಬಳಿ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿ, ಗ್ಲಾಸ್‌ಗಳನ್ನು ಒಡೆದು ಹಾಕಿದ್ದಾರೆ. 

ಬೆಂಗಳೂರು (ನ. 14): ದತ್ತಮಾಲಾಧಾರಿಗಳ (DattaMala) ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ದತ್ತ ಅಭಿಯಾನಕ್ಕೆಂದು ಮಾಲಾಧಾರಿಗಳು ತೆರಳುತ್ತಿದ್ದರು. ವಿಶಾಲ್ ಮಾರ್ಟ್ ಬಳಿ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿ, ಗ್ಲಾಸ್‌ಗಳನ್ನು ಒಡೆದು ಹಾಕಿದ್ದಾರೆ. ಕೆಲವರ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more