ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

Published : Jul 30, 2023, 10:04 AM IST

ಐದಾರು ತಿಂಗಳಲ್ಲಿ ವಂದೇ ಭಾರತ್ ಒಂದಕ್ಕೆ 25 ಬಾರಿ ಕಲ್ಲೇಟು
ಒಂದು ಕಿಟಕಿ ಗಾಜಿಗೆ 25 ಸಾವಿರದಿಂದ 40 ಸಾವಿರ ರೂ. ವೆಚ್ಚ
ಬೋಗಿಗೆ ಕಲ್ಲೇಟು ಬಿದ್ದು ಡ್ಯಾಮೇಜ್ ಆದರೆ ಲಕ್ಷಾಂತರ ರೂ.ಖರ್ಚು

ಮೋದಿ ಕನಸಿನ ವಂದೇ ಭಾರತ್ ರೈಲಿಗೆ(Vande Bharat train) ಹಲವು ಕಡೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. ರಾಮನಗರ, ಮಂಡ್ಯ ಭಾಗದಲ್ಲಿ ವಂದೇ ಭಾರತ್ ರೈಲಿಗೆ ಹೆಚ್ಚು ಕಲ್ಲುಗಳನ್ನು(stone pelting) ತೂರಲಾಗುತ್ತಿದೆ. ದಿನದಿಂದ ದಿನಕ್ಕೆ ರೈಲಿಗೆ ಕಲ್ಲೆಸೆಯುವವರ ಸಂಖ್ಯೆಯೂ ಸಹ ಹೆಚ್ಚಳವಾಗಿದೆ. ಹೀಗಾಗಿ ಕಲ್ಲು ತೂರಾಟಕ್ಕೆ ಕಡಿವಾಣ ಹಾಕಲು ರೈಲ್ವೆ ಇಲಾಖೆ(railway department) ಹರಸಾಹಸ ಪಡುತ್ತಿದೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರೂ, ಕಲ್ಲು ತೂರಾಟ ಮಾತ್ರ ನಿಂತಿಲ್ಲ. ‘ವಂದೇ ಭಾರತ್ ದೇಶದ ಆಸ್ತಿ, ಅದಕ್ಕೆ ಹಾನಿ ಮಾಡಬೇಡಿ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡರೂ,  ಜನತೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ 200, ಬೆಂಗಳೂರಲ್ಲೇ 25 ಪ್ರಕರಣಗಳು(Bengaluru) ದಾಖಲಾಗಿವೆ. ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರು ವಿಭಾಗದಲ್ಲಿ ವರ್ಷಕ್ಕೆ 100 ಪ್ರಕರಣಗಳು ದಾಖಲಾಗಿವೆ. 100 ಪ್ರಕರಣಗಳ ಪೈಕಿ 25ಕ್ಕೂ ಹೆಚ್ಚು ಕೇಸ್ ವಂದೇ ಭಾರತ್‌ಗೆ ಕಲ್ಲು ತೂರಿದ್ದಾಗಿವೆ. ಈಗಾಗಲೇ ರೈಲ್ವೆ ಇಲಾಖೆ ಪ್ರಕಾರ, 15 ಮಂದಿ ಬಂಧನವಾಗಿದ್ದು, 18 ವರ್ಷ ಮೇಲ್ಪಟ್ಟವರಾದರೆ 5 ರಿಂದ 10 ವರ್ಷ ಕಠಿಣ ಶಿಕ್ಷೆ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ:  ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more