ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

Published : Jul 30, 2023, 10:04 AM IST

ಐದಾರು ತಿಂಗಳಲ್ಲಿ ವಂದೇ ಭಾರತ್ ಒಂದಕ್ಕೆ 25 ಬಾರಿ ಕಲ್ಲೇಟು
ಒಂದು ಕಿಟಕಿ ಗಾಜಿಗೆ 25 ಸಾವಿರದಿಂದ 40 ಸಾವಿರ ರೂ. ವೆಚ್ಚ
ಬೋಗಿಗೆ ಕಲ್ಲೇಟು ಬಿದ್ದು ಡ್ಯಾಮೇಜ್ ಆದರೆ ಲಕ್ಷಾಂತರ ರೂ.ಖರ್ಚು

ಮೋದಿ ಕನಸಿನ ವಂದೇ ಭಾರತ್ ರೈಲಿಗೆ(Vande Bharat train) ಹಲವು ಕಡೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. ರಾಮನಗರ, ಮಂಡ್ಯ ಭಾಗದಲ್ಲಿ ವಂದೇ ಭಾರತ್ ರೈಲಿಗೆ ಹೆಚ್ಚು ಕಲ್ಲುಗಳನ್ನು(stone pelting) ತೂರಲಾಗುತ್ತಿದೆ. ದಿನದಿಂದ ದಿನಕ್ಕೆ ರೈಲಿಗೆ ಕಲ್ಲೆಸೆಯುವವರ ಸಂಖ್ಯೆಯೂ ಸಹ ಹೆಚ್ಚಳವಾಗಿದೆ. ಹೀಗಾಗಿ ಕಲ್ಲು ತೂರಾಟಕ್ಕೆ ಕಡಿವಾಣ ಹಾಕಲು ರೈಲ್ವೆ ಇಲಾಖೆ(railway department) ಹರಸಾಹಸ ಪಡುತ್ತಿದೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರೂ, ಕಲ್ಲು ತೂರಾಟ ಮಾತ್ರ ನಿಂತಿಲ್ಲ. ‘ವಂದೇ ಭಾರತ್ ದೇಶದ ಆಸ್ತಿ, ಅದಕ್ಕೆ ಹಾನಿ ಮಾಡಬೇಡಿ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡರೂ,  ಜನತೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ 200, ಬೆಂಗಳೂರಲ್ಲೇ 25 ಪ್ರಕರಣಗಳು(Bengaluru) ದಾಖಲಾಗಿವೆ. ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರು ವಿಭಾಗದಲ್ಲಿ ವರ್ಷಕ್ಕೆ 100 ಪ್ರಕರಣಗಳು ದಾಖಲಾಗಿವೆ. 100 ಪ್ರಕರಣಗಳ ಪೈಕಿ 25ಕ್ಕೂ ಹೆಚ್ಚು ಕೇಸ್ ವಂದೇ ಭಾರತ್‌ಗೆ ಕಲ್ಲು ತೂರಿದ್ದಾಗಿವೆ. ಈಗಾಗಲೇ ರೈಲ್ವೆ ಇಲಾಖೆ ಪ್ರಕಾರ, 15 ಮಂದಿ ಬಂಧನವಾಗಿದ್ದು, 18 ವರ್ಷ ಮೇಲ್ಪಟ್ಟವರಾದರೆ 5 ರಿಂದ 10 ವರ್ಷ ಕಠಿಣ ಶಿಕ್ಷೆ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ:  ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more