ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

Published : Jul 30, 2023, 10:04 AM IST

ಐದಾರು ತಿಂಗಳಲ್ಲಿ ವಂದೇ ಭಾರತ್ ಒಂದಕ್ಕೆ 25 ಬಾರಿ ಕಲ್ಲೇಟು
ಒಂದು ಕಿಟಕಿ ಗಾಜಿಗೆ 25 ಸಾವಿರದಿಂದ 40 ಸಾವಿರ ರೂ. ವೆಚ್ಚ
ಬೋಗಿಗೆ ಕಲ್ಲೇಟು ಬಿದ್ದು ಡ್ಯಾಮೇಜ್ ಆದರೆ ಲಕ್ಷಾಂತರ ರೂ.ಖರ್ಚು

ಮೋದಿ ಕನಸಿನ ವಂದೇ ಭಾರತ್ ರೈಲಿಗೆ(Vande Bharat train) ಹಲವು ಕಡೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. ರಾಮನಗರ, ಮಂಡ್ಯ ಭಾಗದಲ್ಲಿ ವಂದೇ ಭಾರತ್ ರೈಲಿಗೆ ಹೆಚ್ಚು ಕಲ್ಲುಗಳನ್ನು(stone pelting) ತೂರಲಾಗುತ್ತಿದೆ. ದಿನದಿಂದ ದಿನಕ್ಕೆ ರೈಲಿಗೆ ಕಲ್ಲೆಸೆಯುವವರ ಸಂಖ್ಯೆಯೂ ಸಹ ಹೆಚ್ಚಳವಾಗಿದೆ. ಹೀಗಾಗಿ ಕಲ್ಲು ತೂರಾಟಕ್ಕೆ ಕಡಿವಾಣ ಹಾಕಲು ರೈಲ್ವೆ ಇಲಾಖೆ(railway department) ಹರಸಾಹಸ ಪಡುತ್ತಿದೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರೂ, ಕಲ್ಲು ತೂರಾಟ ಮಾತ್ರ ನಿಂತಿಲ್ಲ. ‘ವಂದೇ ಭಾರತ್ ದೇಶದ ಆಸ್ತಿ, ಅದಕ್ಕೆ ಹಾನಿ ಮಾಡಬೇಡಿ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡರೂ,  ಜನತೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ 200, ಬೆಂಗಳೂರಲ್ಲೇ 25 ಪ್ರಕರಣಗಳು(Bengaluru) ದಾಖಲಾಗಿವೆ. ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರು ವಿಭಾಗದಲ್ಲಿ ವರ್ಷಕ್ಕೆ 100 ಪ್ರಕರಣಗಳು ದಾಖಲಾಗಿವೆ. 100 ಪ್ರಕರಣಗಳ ಪೈಕಿ 25ಕ್ಕೂ ಹೆಚ್ಚು ಕೇಸ್ ವಂದೇ ಭಾರತ್‌ಗೆ ಕಲ್ಲು ತೂರಿದ್ದಾಗಿವೆ. ಈಗಾಗಲೇ ರೈಲ್ವೆ ಇಲಾಖೆ ಪ್ರಕಾರ, 15 ಮಂದಿ ಬಂಧನವಾಗಿದ್ದು, 18 ವರ್ಷ ಮೇಲ್ಪಟ್ಟವರಾದರೆ 5 ರಿಂದ 10 ವರ್ಷ ಕಠಿಣ ಶಿಕ್ಷೆ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ:  ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!