ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

Published : Jul 30, 2023, 10:04 AM IST

ಐದಾರು ತಿಂಗಳಲ್ಲಿ ವಂದೇ ಭಾರತ್ ಒಂದಕ್ಕೆ 25 ಬಾರಿ ಕಲ್ಲೇಟು
ಒಂದು ಕಿಟಕಿ ಗಾಜಿಗೆ 25 ಸಾವಿರದಿಂದ 40 ಸಾವಿರ ರೂ. ವೆಚ್ಚ
ಬೋಗಿಗೆ ಕಲ್ಲೇಟು ಬಿದ್ದು ಡ್ಯಾಮೇಜ್ ಆದರೆ ಲಕ್ಷಾಂತರ ರೂ.ಖರ್ಚು

ಮೋದಿ ಕನಸಿನ ವಂದೇ ಭಾರತ್ ರೈಲಿಗೆ(Vande Bharat train) ಹಲವು ಕಡೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. ರಾಮನಗರ, ಮಂಡ್ಯ ಭಾಗದಲ್ಲಿ ವಂದೇ ಭಾರತ್ ರೈಲಿಗೆ ಹೆಚ್ಚು ಕಲ್ಲುಗಳನ್ನು(stone pelting) ತೂರಲಾಗುತ್ತಿದೆ. ದಿನದಿಂದ ದಿನಕ್ಕೆ ರೈಲಿಗೆ ಕಲ್ಲೆಸೆಯುವವರ ಸಂಖ್ಯೆಯೂ ಸಹ ಹೆಚ್ಚಳವಾಗಿದೆ. ಹೀಗಾಗಿ ಕಲ್ಲು ತೂರಾಟಕ್ಕೆ ಕಡಿವಾಣ ಹಾಕಲು ರೈಲ್ವೆ ಇಲಾಖೆ(railway department) ಹರಸಾಹಸ ಪಡುತ್ತಿದೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರೂ, ಕಲ್ಲು ತೂರಾಟ ಮಾತ್ರ ನಿಂತಿಲ್ಲ. ‘ವಂದೇ ಭಾರತ್ ದೇಶದ ಆಸ್ತಿ, ಅದಕ್ಕೆ ಹಾನಿ ಮಾಡಬೇಡಿ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡರೂ,  ಜನತೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ 200, ಬೆಂಗಳೂರಲ್ಲೇ 25 ಪ್ರಕರಣಗಳು(Bengaluru) ದಾಖಲಾಗಿವೆ. ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರು ವಿಭಾಗದಲ್ಲಿ ವರ್ಷಕ್ಕೆ 100 ಪ್ರಕರಣಗಳು ದಾಖಲಾಗಿವೆ. 100 ಪ್ರಕರಣಗಳ ಪೈಕಿ 25ಕ್ಕೂ ಹೆಚ್ಚು ಕೇಸ್ ವಂದೇ ಭಾರತ್‌ಗೆ ಕಲ್ಲು ತೂರಿದ್ದಾಗಿವೆ. ಈಗಾಗಲೇ ರೈಲ್ವೆ ಇಲಾಖೆ ಪ್ರಕಾರ, 15 ಮಂದಿ ಬಂಧನವಾಗಿದ್ದು, 18 ವರ್ಷ ಮೇಲ್ಪಟ್ಟವರಾದರೆ 5 ರಿಂದ 10 ವರ್ಷ ಕಠಿಣ ಶಿಕ್ಷೆ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ:  ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more