ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

Published : Jul 30, 2023, 10:04 AM IST

ಐದಾರು ತಿಂಗಳಲ್ಲಿ ವಂದೇ ಭಾರತ್ ಒಂದಕ್ಕೆ 25 ಬಾರಿ ಕಲ್ಲೇಟು
ಒಂದು ಕಿಟಕಿ ಗಾಜಿಗೆ 25 ಸಾವಿರದಿಂದ 40 ಸಾವಿರ ರೂ. ವೆಚ್ಚ
ಬೋಗಿಗೆ ಕಲ್ಲೇಟು ಬಿದ್ದು ಡ್ಯಾಮೇಜ್ ಆದರೆ ಲಕ್ಷಾಂತರ ರೂ.ಖರ್ಚು

ಮೋದಿ ಕನಸಿನ ವಂದೇ ಭಾರತ್ ರೈಲಿಗೆ(Vande Bharat train) ಹಲವು ಕಡೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. ರಾಮನಗರ, ಮಂಡ್ಯ ಭಾಗದಲ್ಲಿ ವಂದೇ ಭಾರತ್ ರೈಲಿಗೆ ಹೆಚ್ಚು ಕಲ್ಲುಗಳನ್ನು(stone pelting) ತೂರಲಾಗುತ್ತಿದೆ. ದಿನದಿಂದ ದಿನಕ್ಕೆ ರೈಲಿಗೆ ಕಲ್ಲೆಸೆಯುವವರ ಸಂಖ್ಯೆಯೂ ಸಹ ಹೆಚ್ಚಳವಾಗಿದೆ. ಹೀಗಾಗಿ ಕಲ್ಲು ತೂರಾಟಕ್ಕೆ ಕಡಿವಾಣ ಹಾಕಲು ರೈಲ್ವೆ ಇಲಾಖೆ(railway department) ಹರಸಾಹಸ ಪಡುತ್ತಿದೆ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರೂ, ಕಲ್ಲು ತೂರಾಟ ಮಾತ್ರ ನಿಂತಿಲ್ಲ. ‘ವಂದೇ ಭಾರತ್ ದೇಶದ ಆಸ್ತಿ, ಅದಕ್ಕೆ ಹಾನಿ ಮಾಡಬೇಡಿ’ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡರೂ,  ಜನತೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ 200, ಬೆಂಗಳೂರಲ್ಲೇ 25 ಪ್ರಕರಣಗಳು(Bengaluru) ದಾಖಲಾಗಿವೆ. ನೈಋತ್ಯ ರೈಲ್ವೆ ಇಲಾಖೆ ಬೆಂಗಳೂರು ವಿಭಾಗದಲ್ಲಿ ವರ್ಷಕ್ಕೆ 100 ಪ್ರಕರಣಗಳು ದಾಖಲಾಗಿವೆ. 100 ಪ್ರಕರಣಗಳ ಪೈಕಿ 25ಕ್ಕೂ ಹೆಚ್ಚು ಕೇಸ್ ವಂದೇ ಭಾರತ್‌ಗೆ ಕಲ್ಲು ತೂರಿದ್ದಾಗಿವೆ. ಈಗಾಗಲೇ ರೈಲ್ವೆ ಇಲಾಖೆ ಪ್ರಕಾರ, 15 ಮಂದಿ ಬಂಧನವಾಗಿದ್ದು, 18 ವರ್ಷ ಮೇಲ್ಪಟ್ಟವರಾದರೆ 5 ರಿಂದ 10 ವರ್ಷ ಕಠಿಣ ಶಿಕ್ಷೆ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ:  ಗೃಹಜ್ಯೋತಿ ಯೋಜನೆ: ಜೂನ್‌.25ರ ನಂತರ ನೋಂದಣಿ ಮಾಡಿದವರಿಗೆ ಫ್ರೀ ಬಿಲ್‌ ಇಲ್ಲ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more