ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

Published : Oct 04, 2023, 02:20 PM IST

ಒಂದೋ ಅವ್ರು ಸಾಯ್ಬೇಕು..ಇಲ್ಲಾ ನಾವ್ ಸಾಯ್ಬೇಕು..?
ನಾವು ಸಾಬ್ರು.. ಗೊತ್ತಲ್ಲಾ ಎಂಥಾ ನನ್ ಮಕ್ಳು ಅಂತ..!
ಕೈಯಲ್ಲಿ ದೊಣ್ಣೆ, ಕಲ್ಲು, ಸಿಕ್ಕ ಸಿಕ್ಕ ಮನೆಗಳ ಅಟ್ಯಾಕ್..!

ಮಲೆನಾಡು ಶಿವಮೊಗ್ಗದಲ್ಲಿ ತಾಲಿಬಾನ್ ಸಂಸ್ಕೃತಿಯ ಅನಾವರಣ. ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ಮತಾಂಧರ ಅಟ್ಟಹಾಸ. ಧರ್ಮಾಂಧರ ವಿಕೃತಿಗೆ ಸಾಕ್ಷಿಯಾಯ್ತು ರಾಗಿಗುಡ್ಡ(Ragigudda) 8th ಕ್ರಾಸ್. ಹಿಂದೂಗಳ ಮನೆಗಳನ್ನೇ ಟಾರ್ಗೆಟ್(Target) ಮಾಡಿ ಕಲ್ಲು ಹೊಡೆದ್ರು. "ನಾವ್ ಗೊತ್ತಲ್ಲಾ" ಅಂತ ಬೆದರಿಕೆ ಹಾಕಿದ್ರು. ಇದು ರಾಗಿಗುಡ್ಡ ಅಗ್ನಿಕುಂಡದಿಂದ ಹೊರ ಬಿದ್ದ ಸ್ಫೋಟಕ ರಹಸ್ಯ. ಮತಾಂಧರ ಅಟ್ಟಹಾಸದ ಅಸಲಿ ಚಿತ್ರಣ. ಮತಿಗೇಡಿಗಳ ದರ್ಪ, ದಾರ್ಷ್ಯತನವನ್ನು ಜಗತ್ತಿನ ಮುಂದೆ ಅನಾವರಣ ಮಾಡಿದ ದೃಶ್ಯಗಳು. ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ(Shivamogga) ರಾಗಿಗುಡ್ಡದ 8ನೇ ಕ್ರಾಸ್'ನಲ್ಲಿ ನಡೆದ ಕಲ್ಲುತೂರಾಟ, ಗಲಭೆಯ ಮತ್ತೊಂದು ಮುಖದ ಅನಾವರಣವಾಗಿದೆ. ಈದ್ ಮಿಲಾದ್ ಅನ್ನೋದು ಇಸ್ಲಾಂ ಧರ್ಮ ಅತ್ಯಂತ ಪ್ರಮುಖ ಹಬ್ಬ. ಅದಕ್ಕೆ ತನ್ನದೇ ಆದ ಪ್ರಾಮುಖ್ಯತೆಯೂ ಇದೆ. ಶಾಂತಿಯನ್ನೇ ಪ್ರತಿಪಾದಿಸಿದ ಪ್ರವಾದಿ ಮಹಮ್ಮದರ ಜನ್ಮದಿನವನ್ನು ಈದ್ ಮಿಲಾದ್(Eid Milad) ಹಬ್ಬವಾಗಿ ಮುಸ್ಲಿಮರು ಆಚರಿಸ್ತಾರೆ. ಈ ಹಬ್ಬವನ್ನು ಜಗತ್ತಿನ ಬೇರೆ ಬೇರೆ ವಿವಿಧ ಕಡೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಆಚರಿಸಲಾಗುತ್ತದೆ. ಆದ್ರೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಆಚರಣೆಯನ್ನು ನೋಡಿದ್ರೆ, ಎಂಥವರಿಗಾದ್ರೂ ರಕ್ತ ಕುದಿಯತ್ತೆ. ಅಲ್ಲಿ ಮನುಷ್ಯ ಜನ್ಮಕ್ಕೇ ಅವಮಾನ ಎಂಬಂತಿರೋ ಮೊಘಲ್ ದೊರೆ ಔರಂಗಜೇಬನ ದೊಡ್ಡ ಕಟೌಟ್ ಹಾಕಲಾಗಿತ್ತು. ಔರಂಗಜೇಬನನ್ನು ಆರಾಧಿಸೋ ಧರ್ಮಾಂಧರಿಂದ, ಮತಾಂಧರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಈದ್ ಮಿಲಾದ್ ಮೆರವಣಿಗೆಯ ಮಧ್ಯೆ ಸೇರಿಕೊಂಡಿದ್ದ ಮತಿಗೇಡಿಗಳ ಅಟ್ಟಹಾಸದಿಂದ ರಾಗಿಗುಡ್ಡ ಅಕ್ಷರಶಃ ಅಗ್ನಿಕುಂಡವಾಗಿ ಬಿಡ್ತು.

ಇದನ್ನೂ ವೀಕ್ಷಿಸಿ:  ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more