ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

ಕಲ್ಲು ಹೊಡೆದ್ರು..ಆವಾಜ್ ಹಾಕಿದ್ರು..ಪೊಲೀಸರಿಗೇ ಹೆದರಿಸಿದ್ರು: ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ನಿಜಕ್ಕೂ ಆಗಿದ್ದೇನು ?

Published : Oct 04, 2023, 02:20 PM IST

ಒಂದೋ ಅವ್ರು ಸಾಯ್ಬೇಕು..ಇಲ್ಲಾ ನಾವ್ ಸಾಯ್ಬೇಕು..?
ನಾವು ಸಾಬ್ರು.. ಗೊತ್ತಲ್ಲಾ ಎಂಥಾ ನನ್ ಮಕ್ಳು ಅಂತ..!
ಕೈಯಲ್ಲಿ ದೊಣ್ಣೆ, ಕಲ್ಲು, ಸಿಕ್ಕ ಸಿಕ್ಕ ಮನೆಗಳ ಅಟ್ಯಾಕ್..!

ಮಲೆನಾಡು ಶಿವಮೊಗ್ಗದಲ್ಲಿ ತಾಲಿಬಾನ್ ಸಂಸ್ಕೃತಿಯ ಅನಾವರಣ. ರಾಗಿಗುಡ್ಡದ 8ನೇ ಕ್ರಾಸ್‌ನಲ್ಲಿ ಮತಾಂಧರ ಅಟ್ಟಹಾಸ. ಧರ್ಮಾಂಧರ ವಿಕೃತಿಗೆ ಸಾಕ್ಷಿಯಾಯ್ತು ರಾಗಿಗುಡ್ಡ(Ragigudda) 8th ಕ್ರಾಸ್. ಹಿಂದೂಗಳ ಮನೆಗಳನ್ನೇ ಟಾರ್ಗೆಟ್(Target) ಮಾಡಿ ಕಲ್ಲು ಹೊಡೆದ್ರು. "ನಾವ್ ಗೊತ್ತಲ್ಲಾ" ಅಂತ ಬೆದರಿಕೆ ಹಾಕಿದ್ರು. ಇದು ರಾಗಿಗುಡ್ಡ ಅಗ್ನಿಕುಂಡದಿಂದ ಹೊರ ಬಿದ್ದ ಸ್ಫೋಟಕ ರಹಸ್ಯ. ಮತಾಂಧರ ಅಟ್ಟಹಾಸದ ಅಸಲಿ ಚಿತ್ರಣ. ಮತಿಗೇಡಿಗಳ ದರ್ಪ, ದಾರ್ಷ್ಯತನವನ್ನು ಜಗತ್ತಿನ ಮುಂದೆ ಅನಾವರಣ ಮಾಡಿದ ದೃಶ್ಯಗಳು. ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ(Shivamogga) ರಾಗಿಗುಡ್ಡದ 8ನೇ ಕ್ರಾಸ್'ನಲ್ಲಿ ನಡೆದ ಕಲ್ಲುತೂರಾಟ, ಗಲಭೆಯ ಮತ್ತೊಂದು ಮುಖದ ಅನಾವರಣವಾಗಿದೆ. ಈದ್ ಮಿಲಾದ್ ಅನ್ನೋದು ಇಸ್ಲಾಂ ಧರ್ಮ ಅತ್ಯಂತ ಪ್ರಮುಖ ಹಬ್ಬ. ಅದಕ್ಕೆ ತನ್ನದೇ ಆದ ಪ್ರಾಮುಖ್ಯತೆಯೂ ಇದೆ. ಶಾಂತಿಯನ್ನೇ ಪ್ರತಿಪಾದಿಸಿದ ಪ್ರವಾದಿ ಮಹಮ್ಮದರ ಜನ್ಮದಿನವನ್ನು ಈದ್ ಮಿಲಾದ್(Eid Milad) ಹಬ್ಬವಾಗಿ ಮುಸ್ಲಿಮರು ಆಚರಿಸ್ತಾರೆ. ಈ ಹಬ್ಬವನ್ನು ಜಗತ್ತಿನ ಬೇರೆ ಬೇರೆ ವಿವಿಧ ಕಡೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಆಚರಿಸಲಾಗುತ್ತದೆ. ಆದ್ರೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಆಚರಣೆಯನ್ನು ನೋಡಿದ್ರೆ, ಎಂಥವರಿಗಾದ್ರೂ ರಕ್ತ ಕುದಿಯತ್ತೆ. ಅಲ್ಲಿ ಮನುಷ್ಯ ಜನ್ಮಕ್ಕೇ ಅವಮಾನ ಎಂಬಂತಿರೋ ಮೊಘಲ್ ದೊರೆ ಔರಂಗಜೇಬನ ದೊಡ್ಡ ಕಟೌಟ್ ಹಾಕಲಾಗಿತ್ತು. ಔರಂಗಜೇಬನನ್ನು ಆರಾಧಿಸೋ ಧರ್ಮಾಂಧರಿಂದ, ಮತಾಂಧರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಈದ್ ಮಿಲಾದ್ ಮೆರವಣಿಗೆಯ ಮಧ್ಯೆ ಸೇರಿಕೊಂಡಿದ್ದ ಮತಿಗೇಡಿಗಳ ಅಟ್ಟಹಾಸದಿಂದ ರಾಗಿಗುಡ್ಡ ಅಕ್ಷರಶಃ ಅಗ್ನಿಕುಂಡವಾಗಿ ಬಿಡ್ತು.

ಇದನ್ನೂ ವೀಕ್ಷಿಸಿ:  ಮಂಡ್ಯದಿಂದ ಮತ್ತೆ ಕಣಕ್ಕಿಳೀತಾರಾ ನಿಖಿಲ್ ಕುಮಾರಸ್ವಾಮಿ ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more