ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

Published : Apr 30, 2022, 06:17 PM IST

ಪಿಎಸ್‌ಐ ನೇಮಕಾತಿ ಹಗರಣದ ಮಾಸ್ಟರ್‌ಮೈಂಡ್ ಎನ್ನಲಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ 18 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ದಿವ್ಯಾ ಹಾಗರಗಿ ಬಂಧನಕ್ಕೆ ಒಳಗಾಗಿದ್ದು ಹೇಗೆ ಎನ್ನುವುದರ ರಿಪೋರ್ಟ್
 

ಬೆಂಗಳೂರು (ಏ.30): ಪಿಎಸ್ಐ ನೇಮಕಾತಿ ಹಗರಣ (PSI Recruitment Scam) ಕಿಂಗ್ ಪಿನ್ ಆಗಿದ್ದ ದಿವ್ಯಾ ಹಾಗರಗಿ (Divya Hagaragi) ಕರ್ನಾಟಕ ಪೊಲೀಸ್ ಗೆ (Karnataka Police) ತಲೆನೋವಾಗಿ ಪರಿಣಮಿಸಿದ್ದರು. 18 ದಿನಗಳ ತೀವ್ರ ಶೋಧದ ಬಳಿಕ ಕಾಣೆಯಾಗಿದ್ದ ಬಿಜೆಪಿ ನಾಯಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರ ಶೋಧ ಕಾರ್ಯ ನಡೆದಿದ್ದು ಹೇಗೆ ಎನ್ನುವುದರ ರಿಪೋರ್ಟ್.

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದೆ. ಇಷ್ಟು ದಿನ ದಿವ್ಯಾ ಹಾಗರಗಿ ಎಲ್ಲಿದ್ದಳು, ಯಾರ ಆಶ್ರಯದಲ್ಲಿದ್ದಳು, ವಿಚಾರಣೆಯ ವೇಳೆ ಪ್ರಭಾವಿಗಳ ಹೆಸರು ಆಚೆ ಬರುತ್ತಾ ಎನ್ನುವ ಮಾಹಿತಿ ಇನ್ನಷ್ಟೇ ಬರಬೇಕಿದೆ. 

PSI Recruitment Scam: ಕಾಶ್ಮೀರದಲ್ಲೆಲ್ಲ ಹುಡುಕಿ ಕೊನೆಗೆ ಪುಣೆಯಲ್ಲಿ ದಿವ್ಯಾ ಹಾಗರಗಿ ಪತ್ತೆ!

ಅಕ್ರಮ ಬೆಳಕಿಗೆ ಬರುತ್ತಿದ್ದಂತೆ, ಬಂಧನ ಭಯದಲ್ಲಿದ್ದ ದಿವ್ಯಾ ಹಾಗರಗಿ ಪಕ್ಕದ ಮಹಾರಾಷ್ಟ್ರಕ್ಕೆ (maharashtra) ಹಾರಿದ್ದರು. ಇನ್ನೇನು ಬಚಾವ್ ಆದೆ ಎಂದು ನಿಟ್ಟುಸಿರುವ ಬಿಡುವಾಗಲೇ, ಕರ್ನಾಟಕ ಪೊಲೀಸರ ಅವಿರತ ಶ್ರಮಕ್ಕೆ ಫಲ ಸಿಕ್ಕಿತ್ತು. ಪುಣೆಯ ಉದ್ಯಮಿಯೊಬ್ಬರ ಬಳಿ ಆಶ್ರಯದಲ್ಲಿದ್ದ ದಿವ್ಯಾರನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more