ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

Published : Apr 30, 2022, 06:17 PM IST

ಪಿಎಸ್‌ಐ ನೇಮಕಾತಿ ಹಗರಣದ ಮಾಸ್ಟರ್‌ಮೈಂಡ್ ಎನ್ನಲಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ 18 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ದಿವ್ಯಾ ಹಾಗರಗಿ ಬಂಧನಕ್ಕೆ ಒಳಗಾಗಿದ್ದು ಹೇಗೆ ಎನ್ನುವುದರ ರಿಪೋರ್ಟ್
 

ಬೆಂಗಳೂರು (ಏ.30): ಪಿಎಸ್ಐ ನೇಮಕಾತಿ ಹಗರಣ (PSI Recruitment Scam) ಕಿಂಗ್ ಪಿನ್ ಆಗಿದ್ದ ದಿವ್ಯಾ ಹಾಗರಗಿ (Divya Hagaragi) ಕರ್ನಾಟಕ ಪೊಲೀಸ್ ಗೆ (Karnataka Police) ತಲೆನೋವಾಗಿ ಪರಿಣಮಿಸಿದ್ದರು. 18 ದಿನಗಳ ತೀವ್ರ ಶೋಧದ ಬಳಿಕ ಕಾಣೆಯಾಗಿದ್ದ ಬಿಜೆಪಿ ನಾಯಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರ ಶೋಧ ಕಾರ್ಯ ನಡೆದಿದ್ದು ಹೇಗೆ ಎನ್ನುವುದರ ರಿಪೋರ್ಟ್.

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದೆ. ಇಷ್ಟು ದಿನ ದಿವ್ಯಾ ಹಾಗರಗಿ ಎಲ್ಲಿದ್ದಳು, ಯಾರ ಆಶ್ರಯದಲ್ಲಿದ್ದಳು, ವಿಚಾರಣೆಯ ವೇಳೆ ಪ್ರಭಾವಿಗಳ ಹೆಸರು ಆಚೆ ಬರುತ್ತಾ ಎನ್ನುವ ಮಾಹಿತಿ ಇನ್ನಷ್ಟೇ ಬರಬೇಕಿದೆ. 

PSI Recruitment Scam: ಕಾಶ್ಮೀರದಲ್ಲೆಲ್ಲ ಹುಡುಕಿ ಕೊನೆಗೆ ಪುಣೆಯಲ್ಲಿ ದಿವ್ಯಾ ಹಾಗರಗಿ ಪತ್ತೆ!

ಅಕ್ರಮ ಬೆಳಕಿಗೆ ಬರುತ್ತಿದ್ದಂತೆ, ಬಂಧನ ಭಯದಲ್ಲಿದ್ದ ದಿವ್ಯಾ ಹಾಗರಗಿ ಪಕ್ಕದ ಮಹಾರಾಷ್ಟ್ರಕ್ಕೆ (maharashtra) ಹಾರಿದ್ದರು. ಇನ್ನೇನು ಬಚಾವ್ ಆದೆ ಎಂದು ನಿಟ್ಟುಸಿರುವ ಬಿಡುವಾಗಲೇ, ಕರ್ನಾಟಕ ಪೊಲೀಸರ ಅವಿರತ ಶ್ರಮಕ್ಕೆ ಫಲ ಸಿಕ್ಕಿತ್ತು. ಪುಣೆಯ ಉದ್ಯಮಿಯೊಬ್ಬರ ಬಳಿ ಆಶ್ರಯದಲ್ಲಿದ್ದ ದಿವ್ಯಾರನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more