ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

Published : Apr 30, 2022, 06:17 PM IST

ಪಿಎಸ್‌ಐ ನೇಮಕಾತಿ ಹಗರಣದ ಮಾಸ್ಟರ್‌ಮೈಂಡ್ ಎನ್ನಲಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ 18 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ದಿವ್ಯಾ ಹಾಗರಗಿ ಬಂಧನಕ್ಕೆ ಒಳಗಾಗಿದ್ದು ಹೇಗೆ ಎನ್ನುವುದರ ರಿಪೋರ್ಟ್
 

ಬೆಂಗಳೂರು (ಏ.30): ಪಿಎಸ್ಐ ನೇಮಕಾತಿ ಹಗರಣ (PSI Recruitment Scam) ಕಿಂಗ್ ಪಿನ್ ಆಗಿದ್ದ ದಿವ್ಯಾ ಹಾಗರಗಿ (Divya Hagaragi) ಕರ್ನಾಟಕ ಪೊಲೀಸ್ ಗೆ (Karnataka Police) ತಲೆನೋವಾಗಿ ಪರಿಣಮಿಸಿದ್ದರು. 18 ದಿನಗಳ ತೀವ್ರ ಶೋಧದ ಬಳಿಕ ಕಾಣೆಯಾಗಿದ್ದ ಬಿಜೆಪಿ ನಾಯಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರ ಶೋಧ ಕಾರ್ಯ ನಡೆದಿದ್ದು ಹೇಗೆ ಎನ್ನುವುದರ ರಿಪೋರ್ಟ್.

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದೆ. ಇಷ್ಟು ದಿನ ದಿವ್ಯಾ ಹಾಗರಗಿ ಎಲ್ಲಿದ್ದಳು, ಯಾರ ಆಶ್ರಯದಲ್ಲಿದ್ದಳು, ವಿಚಾರಣೆಯ ವೇಳೆ ಪ್ರಭಾವಿಗಳ ಹೆಸರು ಆಚೆ ಬರುತ್ತಾ ಎನ್ನುವ ಮಾಹಿತಿ ಇನ್ನಷ್ಟೇ ಬರಬೇಕಿದೆ. 

PSI Recruitment Scam: ಕಾಶ್ಮೀರದಲ್ಲೆಲ್ಲ ಹುಡುಕಿ ಕೊನೆಗೆ ಪುಣೆಯಲ್ಲಿ ದಿವ್ಯಾ ಹಾಗರಗಿ ಪತ್ತೆ!

ಅಕ್ರಮ ಬೆಳಕಿಗೆ ಬರುತ್ತಿದ್ದಂತೆ, ಬಂಧನ ಭಯದಲ್ಲಿದ್ದ ದಿವ್ಯಾ ಹಾಗರಗಿ ಪಕ್ಕದ ಮಹಾರಾಷ್ಟ್ರಕ್ಕೆ (maharashtra) ಹಾರಿದ್ದರು. ಇನ್ನೇನು ಬಚಾವ್ ಆದೆ ಎಂದು ನಿಟ್ಟುಸಿರುವ ಬಿಡುವಾಗಲೇ, ಕರ್ನಾಟಕ ಪೊಲೀಸರ ಅವಿರತ ಶ್ರಮಕ್ಕೆ ಫಲ ಸಿಕ್ಕಿತ್ತು. ಪುಣೆಯ ಉದ್ಯಮಿಯೊಬ್ಬರ ಬಳಿ ಆಶ್ರಯದಲ್ಲಿದ್ದ ದಿವ್ಯಾರನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more