ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

Published : Apr 30, 2022, 06:17 PM IST

ಪಿಎಸ್‌ಐ ನೇಮಕಾತಿ ಹಗರಣದ ಮಾಸ್ಟರ್‌ಮೈಂಡ್ ಎನ್ನಲಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ 18 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ದಿವ್ಯಾ ಹಾಗರಗಿ ಬಂಧನಕ್ಕೆ ಒಳಗಾಗಿದ್ದು ಹೇಗೆ ಎನ್ನುವುದರ ರಿಪೋರ್ಟ್
 

ಬೆಂಗಳೂರು (ಏ.30): ಪಿಎಸ್ಐ ನೇಮಕಾತಿ ಹಗರಣ (PSI Recruitment Scam) ಕಿಂಗ್ ಪಿನ್ ಆಗಿದ್ದ ದಿವ್ಯಾ ಹಾಗರಗಿ (Divya Hagaragi) ಕರ್ನಾಟಕ ಪೊಲೀಸ್ ಗೆ (Karnataka Police) ತಲೆನೋವಾಗಿ ಪರಿಣಮಿಸಿದ್ದರು. 18 ದಿನಗಳ ತೀವ್ರ ಶೋಧದ ಬಳಿಕ ಕಾಣೆಯಾಗಿದ್ದ ಬಿಜೆಪಿ ನಾಯಕಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರ ಶೋಧ ಕಾರ್ಯ ನಡೆದಿದ್ದು ಹೇಗೆ ಎನ್ನುವುದರ ರಿಪೋರ್ಟ್.

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದೆ. ಇಷ್ಟು ದಿನ ದಿವ್ಯಾ ಹಾಗರಗಿ ಎಲ್ಲಿದ್ದಳು, ಯಾರ ಆಶ್ರಯದಲ್ಲಿದ್ದಳು, ವಿಚಾರಣೆಯ ವೇಳೆ ಪ್ರಭಾವಿಗಳ ಹೆಸರು ಆಚೆ ಬರುತ್ತಾ ಎನ್ನುವ ಮಾಹಿತಿ ಇನ್ನಷ್ಟೇ ಬರಬೇಕಿದೆ. 

PSI Recruitment Scam: ಕಾಶ್ಮೀರದಲ್ಲೆಲ್ಲ ಹುಡುಕಿ ಕೊನೆಗೆ ಪುಣೆಯಲ್ಲಿ ದಿವ್ಯಾ ಹಾಗರಗಿ ಪತ್ತೆ!

ಅಕ್ರಮ ಬೆಳಕಿಗೆ ಬರುತ್ತಿದ್ದಂತೆ, ಬಂಧನ ಭಯದಲ್ಲಿದ್ದ ದಿವ್ಯಾ ಹಾಗರಗಿ ಪಕ್ಕದ ಮಹಾರಾಷ್ಟ್ರಕ್ಕೆ (maharashtra) ಹಾರಿದ್ದರು. ಇನ್ನೇನು ಬಚಾವ್ ಆದೆ ಎಂದು ನಿಟ್ಟುಸಿರುವ ಬಿಡುವಾಗಲೇ, ಕರ್ನಾಟಕ ಪೊಲೀಸರ ಅವಿರತ ಶ್ರಮಕ್ಕೆ ಫಲ ಸಿಕ್ಕಿತ್ತು. ಪುಣೆಯ ಉದ್ಯಮಿಯೊಬ್ಬರ ಬಳಿ ಆಶ್ರಯದಲ್ಲಿದ್ದ ದಿವ್ಯಾರನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more