ತಾಯ್ನಾಡಿಗೆ ಮರಳಿದ ಕರ್ನಾಟಕದ ವಿದ್ಯಾರ್ಥಿಗಳು, ಉಕ್ರೇನ್‌ನಲ್ಲಿನ ಭೀಕರತೆಯನ್ನು ಬಿಚ್ಚಿಟ್ರು

Mar 3, 2022, 11:03 AM IST

ಬೆಂಗಳೂರು, (ಮಾ.03):  ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕಸರತ್ತು ನಡೆಸಿದೆ, ʻಆಪರೇಷನ್ ಗಂಗಾ(Operation Ganga)ʼ ಅಡಿಯಲ್ಲಿ ಕಾರ್ಯಚರಣೆ ನಡೆಸಿದೆ. ಇನ್ನು ಉಕ್ರೇನ್‌ ಯುದ್ಧದ ನೆಲದಿಂದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. 

Russia Ukraine War: ಖಾರ್ಕೀವ್‌ ತೊರೆಯುವಂತೆ ಸೂಚನೆ: ಕಾಲ್ನಡಿಗೆಯಲ್ಲೇ ಗಡಿಯತ್ತ ಸಾಗಿದ ವಿದ್ಯಾರ್ಥಿಗಳು !

ದೆಹಲಿಯಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದು, ಉಕ್ರೇನ್‌ನಲ್ಲಿನ ಭೀಕರತೆಯನ್ನು ಮಾಧ್ಯಮಗಳ ಮುಂದೆ ಬಿಟ್ಟಿದ್ದಾರೆ.