ಅಕ್ರಮ ಗಣಿಗಾರಿಕೆ ಮಾಡುವ ಖದೀಮರಿಗೆ ಸಿಎಂ ಖಡಕ್ ಎಚ್ಚರಿಕೆ..!

ಅಕ್ರಮ ಗಣಿಗಾರಿಕೆ ಮಾಡುವ ಖದೀಮರಿಗೆ ಸಿಎಂ ಖಡಕ್ ಎಚ್ಚರಿಕೆ..!

Published : Jan 23, 2021, 01:25 PM ISTUpdated : Jan 23, 2021, 01:29 PM IST

ಶಿವಮೊಗ್ಗ, ಹುಣಸೋಡು ದುರಂತ ಸ್ಥಳಕ್ಕೆ ಇಂದು ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ. 'ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ' ಎಂದು ಸಿಎಂ ಹೇಳಿದ್ದಾರೆ. 

ಬೆಂಗಳೂರು (ಜ. 23): ಶಿವಮೊಗ್ಗ, ಹುಣಸೋಡು ದುರಂತ ಸ್ಥಳಕ್ಕೆ ಇಂದು ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ. 'ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ಘಟನೆ ಬಗ್ಗೆ ಎಲ್ಲಾ ವಿವರವನ್ನು ಪಡೆಯುತ್ತೇನೆ.  ಲಾರಿಯಲ್ಲಿ ತರಲು ಯಾರು ಅನುಮತಿ ಕೊಟ್ಟರು..? ಎಂದು ತನಿಖೆ ಮಾಡಿಸುತ್ತೇನೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಕ್ರಮ ಗಣಿಗಾರಿಕೆ ಬ್ರೇಕ್ ಹಾಕುತ್ತೇವೆ' ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!