Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Suvarna News   | Asianet News
Published : Nov 29, 2021, 12:15 PM IST

*  ಇಡೀ ಜಗತ್ತನ್ನೇ ನಡುಗಿಸಿದ ಒಮಿಕ್ರಾನ್‌ ವೈರಸ್‌
*  14 ದೇಶಗಳಿಗೆ ದಾಳಿ ಇಟ್ಟಿದ ಒಮಿಕ್ರಾನ್‌
*  ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ 

ತುಮಕೂರು(ನ.29): ಕೊರೋನಾ 3ನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಕಂಟೈನ್ಮೆಂಟ್‌ ಝೋನ್‌ ಮೂಲಕ ನಿಯಂತ್ರಣಕ್ಕೆ ಪ್ರಯತ್ನಪಡುತ್ತಿದ್ದೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ಯಾಂಪಲ್ಸ್‌ ಖಾತ್ರಿಪಡಿಸಿಕೊಳ್ಳಲು ಲ್ಯಾಬ್‌ಗೆ ಕಳುಹಿಸುತ್ತಿದ್ದೇವೆ. ವಿಮಾನ ನಿಲ್ದಾಣ, ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ. ಶಾಲಾ, ಕಾಲೇಜುಗಳಲ್ಲೂ ಬಿಗಿ ಕ್ರಮಕ್ಕೆ ಸೂಚನೆಯನ್ನ ನೀಡಿದ್ದೇನೆ ಅಂತ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಲಾಗುವುದು. ನೆಗೆಟಿವ್‌ ರಿಪೋರ್ಟ್‌ ಬಂದರಷ್ಟೇ ಆಚೆ ಬಿಡಲಾಗುವುದು ಎಂಬ ಕಠಿಣ ನಿರ್ಧಾರಕ್ಕೆ ಬರಲಾಗಿದೆ. ಈ ಒಮಿಕ್ರಾನ್‌ ವೈರಸ್‌ ಇಡೀ ಜಗತ್ತನ್ನೇ ನಡುಗಿಸಿದೆ. ಈಗಾಗಲೇ 14 ದೇಶಗಳಿಗೆ ಒಮಿಕ್ರಾನ್‌ ವೈರಸ್‌ ದಾಳಿ ಇಟ್ಟಿದೆ. 

Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more