Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Suvarna News   | Asianet News
Published : Nov 29, 2021, 12:15 PM IST

*  ಇಡೀ ಜಗತ್ತನ್ನೇ ನಡುಗಿಸಿದ ಒಮಿಕ್ರಾನ್‌ ವೈರಸ್‌
*  14 ದೇಶಗಳಿಗೆ ದಾಳಿ ಇಟ್ಟಿದ ಒಮಿಕ್ರಾನ್‌
*  ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ 

ತುಮಕೂರು(ನ.29): ಕೊರೋನಾ 3ನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಕಂಟೈನ್ಮೆಂಟ್‌ ಝೋನ್‌ ಮೂಲಕ ನಿಯಂತ್ರಣಕ್ಕೆ ಪ್ರಯತ್ನಪಡುತ್ತಿದ್ದೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ಯಾಂಪಲ್ಸ್‌ ಖಾತ್ರಿಪಡಿಸಿಕೊಳ್ಳಲು ಲ್ಯಾಬ್‌ಗೆ ಕಳುಹಿಸುತ್ತಿದ್ದೇವೆ. ವಿಮಾನ ನಿಲ್ದಾಣ, ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ. ಶಾಲಾ, ಕಾಲೇಜುಗಳಲ್ಲೂ ಬಿಗಿ ಕ್ರಮಕ್ಕೆ ಸೂಚನೆಯನ್ನ ನೀಡಿದ್ದೇನೆ ಅಂತ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಲಾಗುವುದು. ನೆಗೆಟಿವ್‌ ರಿಪೋರ್ಟ್‌ ಬಂದರಷ್ಟೇ ಆಚೆ ಬಿಡಲಾಗುವುದು ಎಂಬ ಕಠಿಣ ನಿರ್ಧಾರಕ್ಕೆ ಬರಲಾಗಿದೆ. ಈ ಒಮಿಕ್ರಾನ್‌ ವೈರಸ್‌ ಇಡೀ ಜಗತ್ತನ್ನೇ ನಡುಗಿಸಿದೆ. ಈಗಾಗಲೇ 14 ದೇಶಗಳಿಗೆ ಒಮಿಕ್ರಾನ್‌ ವೈರಸ್‌ ದಾಳಿ ಇಟ್ಟಿದೆ. 

Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more