Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Published : Nov 29, 2021, 12:15 PM IST

*  ಇಡೀ ಜಗತ್ತನ್ನೇ ನಡುಗಿಸಿದ ಒಮಿಕ್ರಾನ್‌ ವೈರಸ್‌
*  14 ದೇಶಗಳಿಗೆ ದಾಳಿ ಇಟ್ಟಿದ ಒಮಿಕ್ರಾನ್‌
*  ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ 

ತುಮಕೂರು(ನ.29): ಕೊರೋನಾ 3ನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಕಂಟೈನ್ಮೆಂಟ್‌ ಝೋನ್‌ ಮೂಲಕ ನಿಯಂತ್ರಣಕ್ಕೆ ಪ್ರಯತ್ನಪಡುತ್ತಿದ್ದೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ಯಾಂಪಲ್ಸ್‌ ಖಾತ್ರಿಪಡಿಸಿಕೊಳ್ಳಲು ಲ್ಯಾಬ್‌ಗೆ ಕಳುಹಿಸುತ್ತಿದ್ದೇವೆ. ವಿಮಾನ ನಿಲ್ದಾಣ, ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ. ಶಾಲಾ, ಕಾಲೇಜುಗಳಲ್ಲೂ ಬಿಗಿ ಕ್ರಮಕ್ಕೆ ಸೂಚನೆಯನ್ನ ನೀಡಿದ್ದೇನೆ ಅಂತ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಲಾಗುವುದು. ನೆಗೆಟಿವ್‌ ರಿಪೋರ್ಟ್‌ ಬಂದರಷ್ಟೇ ಆಚೆ ಬಿಡಲಾಗುವುದು ಎಂಬ ಕಠಿಣ ನಿರ್ಧಾರಕ್ಕೆ ಬರಲಾಗಿದೆ. ಈ ಒಮಿಕ್ರಾನ್‌ ವೈರಸ್‌ ಇಡೀ ಜಗತ್ತನ್ನೇ ನಡುಗಿಸಿದೆ. ಈಗಾಗಲೇ 14 ದೇಶಗಳಿಗೆ ಒಮಿಕ್ರಾನ್‌ ವೈರಸ್‌ ದಾಳಿ ಇಟ್ಟಿದೆ. 

Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more