Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Omicron Variant: ಔಷಧಿಯೂ ಇಲ್ಲ, ವ್ಯಾಕ್ಸಿನ್‌ಗೂ ಬಗ್ಗಲ್ಲ, ರಾಜ್ಯಾದಂತ ಹೈ ಅಲರ್ಟ್‌: ಸಿಎಂ

Suvarna News   | Asianet News
Published : Nov 29, 2021, 12:15 PM IST

*  ಇಡೀ ಜಗತ್ತನ್ನೇ ನಡುಗಿಸಿದ ಒಮಿಕ್ರಾನ್‌ ವೈರಸ್‌
*  14 ದೇಶಗಳಿಗೆ ದಾಳಿ ಇಟ್ಟಿದ ಒಮಿಕ್ರಾನ್‌
*  ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ 

ತುಮಕೂರು(ನ.29): ಕೊರೋನಾ 3ನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಕಂಟೈನ್ಮೆಂಟ್‌ ಝೋನ್‌ ಮೂಲಕ ನಿಯಂತ್ರಣಕ್ಕೆ ಪ್ರಯತ್ನಪಡುತ್ತಿದ್ದೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ಯಾಂಪಲ್ಸ್‌ ಖಾತ್ರಿಪಡಿಸಿಕೊಳ್ಳಲು ಲ್ಯಾಬ್‌ಗೆ ಕಳುಹಿಸುತ್ತಿದ್ದೇವೆ. ವಿಮಾನ ನಿಲ್ದಾಣ, ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ. ಶಾಲಾ, ಕಾಲೇಜುಗಳಲ್ಲೂ ಬಿಗಿ ಕ್ರಮಕ್ಕೆ ಸೂಚನೆಯನ್ನ ನೀಡಿದ್ದೇನೆ ಅಂತ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಲಾಗುವುದು. ನೆಗೆಟಿವ್‌ ರಿಪೋರ್ಟ್‌ ಬಂದರಷ್ಟೇ ಆಚೆ ಬಿಡಲಾಗುವುದು ಎಂಬ ಕಠಿಣ ನಿರ್ಧಾರಕ್ಕೆ ಬರಲಾಗಿದೆ. ಈ ಒಮಿಕ್ರಾನ್‌ ವೈರಸ್‌ ಇಡೀ ಜಗತ್ತನ್ನೇ ನಡುಗಿಸಿದೆ. ಈಗಾಗಲೇ 14 ದೇಶಗಳಿಗೆ ಒಮಿಕ್ರಾನ್‌ ವೈರಸ್‌ ದಾಳಿ ಇಟ್ಟಿದೆ. 

Omicron Variant: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನರು

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more