ಈ ಬಾರಿ ಲಾಕ್‌ಡೌನ್ ಫುಲ್‌ ಸ್ಟ್ರಿಕ್ಟ್‌; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಈ ಬಾರಿ ಲಾಕ್‌ಡೌನ್ ಫುಲ್‌ ಸ್ಟ್ರಿಕ್ಟ್‌; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

Suvarna News   | Asianet News
Published : Jul 13, 2020, 04:10 PM IST

ಕೊರೊನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ.  ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್‌ ಆಗಿರುತ್ತದೆ. ಮನೆ ಬಿಟ್ಟು ಹೊರಗೆ ಸುಖಾಸುಮ್ಮನೆ ತಿರುಗಾಡುತ್ತಿದ್ದರೆ ಲಾಠಿ ಏಟು ತಿನ್ನಬೇಕಾಗುತ್ತದೆ. ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಬೆಂಗಳೂರು (ಜು. 13): ಕೊರೊನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ.  ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್‌ ಆಗಿರುತ್ತದೆ. ಮನೆ ಬಿಟ್ಟು ಹೊರಗೆ ಸುಖಾಸುಮ್ಮನೆ ತಿರುಗಾಡುತ್ತಿದ್ದರೆ ಲಾಠಿ ಏಟು ತಿನ್ನಬೇಕಾಗುತ್ತದೆ. ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಕಳೆದ ಬಾರಿ ಲಾಕ್‌ಡೌನ್ ವೇಳೆ ಸೋಂಕಿತರ ಪ್ರಮಾಣ ಕಡಿಮೆ ಇದ್ದ ಕಾರಣ ಹಲವು ವಿನಾಯ್ತಿ ನೀಡಲಾಗಿತ್ತು. ಪರಿಣಾಮ ಜನದಟ್ಟನೆ ಇತ್ತು. ಇದೀಗ ಕಠಿಣ ಕ್ರಮ ಲಾಕ್‌ಡೌನ್ ಇರಲಿದ್ದು ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವಾರದ ಲಾಕ್‌ಡೌನ್ ಯಶಸ್ವಿಗೊಳಿಸುವುದು ಜನರ ಕೈಯಲ್ಲಿದೆ. ಜನತೆ ಸಹಕಾರ ನೀಡಬೇಕು ಎಂದಿದ್ದಾರೆ. 


 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?